AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ: ಮಹಿಳಾ ಪೈಲೆಟ್​ಗಳಿಗೆ ರಾಹುಲ್​ ಗಾಂಧಿ ಅಭಿನಂದನೆ

ಏರ್​ ಇಂಡಿಯಾದ ಅತ್ಯಂತ ದೂರ ಕ್ರಮಿಸುವ, ಉತ್ತರ ಧ್ರುವದ ಮೂಲಕ ಹಾದು ಹೋಗುವ ವಿಮಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಹಿಳಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು. ನೀವು ಇಡೀ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ.

ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ: ಮಹಿಳಾ ಪೈಲೆಟ್​ಗಳಿಗೆ ರಾಹುಲ್​ ಗಾಂಧಿ ಅಭಿನಂದನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Skanda
| Updated By: ಸಾಧು ಶ್ರೀನಾಥ್​|

Updated on: Jan 11, 2021 | 5:20 PM

Share

ಬೆಂಗಳೂರು: ಇನ್ನುಮುಂದೆ ಬೆಂಗಳೂರಿನಿಂದ ಸ್ಯಾನ್​ಫ್ರಾನ್ಸಿಸ್ಕೋಗೆ ವಾರದಲ್ಲಿ 2 ದಿನ ಹಾರಾಟ ನಡೆಸಲಿರುವ ಮಹಿಳಾ ಸಿಬ್ಬಂದಿಯನ್ನೊಳಗೊಂಡ ಏರ್‌ಇಂಡಿಯಾ 176 ಬೋಯಿಂಗ್ 777/200 LR ವಿಮಾನ ಇಂದು ಶುಭಾರಂಭಗೊಂಡಿದೆ. 13,993 ಕಿ.ಮೀ. ದೂರ ಕ್ರಮಿಸಿದ ಈ ವಿಮಾನವನ್ನು ಒಟ್ಟು 17 ಗಂಟೆಗಳ ಕಾಲ ನಿರಂತರವಾಗಿ ಚಲಾಯಿಸಿದ ಮಹಿಳಾ ಪೈಲಟ್​ಗಳಿಗೆ ರಾಹುಲ್​ ಗಾಂಧಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಏರ್​ ಇಂಡಿಯಾದ ಅತ್ಯಂತ ದೂರ ಕ್ರಮಿಸುವ, ಉತ್ತರ ಧ್ರುವದ ಮೂಲಕ ಹಾದು ಹೋಗುವ ವಿಮಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಹಿಳಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು. ನೀವು ಇಡೀ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಸ್ಯಾನ್​ ಫ್ರಾನ್ಸಿಸ್ಕೋ ಟು ಬೆಂಗಳೂರು; 17 ಗಂಟೆಗಳ ನಾನ್​ಸ್ಟಾಪ್ ವಿಮಾನಯಾನದ ನೇತೃತ್ವ ವಹಿಸಿದ ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು