AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರು ಸತ್ತರೂ ಪ್ರಧಾನಿ ಮೋದಿ ಮೇಲೆ ಪರಿಣಾಮ ಬೀರುವುದಿಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ತಮ್ಮ ಟ್ವೀಟಾಸ್ರ ಮುಂದುವರಿಸಿದ್ದಾರೆ. ಆದರೆ, ಅವರೀಗ ಭಾರತದಲ್ಲಿಲ್ಲ ಅನ್ನೋದು ಬೇರೆ ಮಾತು. ನಾನೆಲ್ಲಿದ್ದರೂ ಟ್ವೀಟಿಸುವುದನ್ನು ಬಿಡಲಾರೆ ಎನ್ನುವಂತಿದೆ ರಾಹುಲ್​ರ ಧೋರಣೆ. ಇಂದಿನ ಟ್ವೀಟ್​ನಲ್ಲಿ ಅವರು ಲಾಕ್​ಡೌನ್ ಅವಧಿಯಲ್ಲಿ ಎಷ್ಟು ಜನ ವಲಸೆ ಕಾರ್ಮಿಕರು ಮೃತಪಟ್ಟರೆನ್ನುವ ಬಗ್ಗೆ ಗೊತ್ತಿದೆಯೇ ಅಂತ ಪ್ರಧಾನಿಯವರನ್ನು ಕೇಳಿದ್ದಾರೆ. ‘‘ಲಾಕ್‌ಡೌನ್ ವೇಳೆ ಎಷ್ಟು ವಲಸೆ ಕಾರ್ಮಿಕರು ಮರಣ ಹೊಂದಿದರು, ಎಷ್ಟು ಜನ ಉದ್ಯೋಗ ಕಳೆದುಕೊಂಡರೆಂಬ ಅರಿವು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ್ಲ. […]

ಯಾರು ಸತ್ತರೂ ಪ್ರಧಾನಿ ಮೋದಿ ಮೇಲೆ ಪರಿಣಾಮ ಬೀರುವುದಿಲ್ಲ: ರಾಹುಲ್ ಗಾಂಧಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 15, 2020 | 7:32 PM

Share

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ತಮ್ಮ ಟ್ವೀಟಾಸ್ರ ಮುಂದುವರಿಸಿದ್ದಾರೆ. ಆದರೆ, ಅವರೀಗ ಭಾರತದಲ್ಲಿಲ್ಲ ಅನ್ನೋದು ಬೇರೆ ಮಾತು. ನಾನೆಲ್ಲಿದ್ದರೂ ಟ್ವೀಟಿಸುವುದನ್ನು ಬಿಡಲಾರೆ ಎನ್ನುವಂತಿದೆ ರಾಹುಲ್​ರ ಧೋರಣೆ. ಇಂದಿನ ಟ್ವೀಟ್​ನಲ್ಲಿ ಅವರು ಲಾಕ್​ಡೌನ್ ಅವಧಿಯಲ್ಲಿ ಎಷ್ಟು ಜನ ವಲಸೆ ಕಾರ್ಮಿಕರು ಮೃತಪಟ್ಟರೆನ್ನುವ ಬಗ್ಗೆ ಗೊತ್ತಿದೆಯೇ ಅಂತ ಪ್ರಧಾನಿಯವರನ್ನು ಕೇಳಿದ್ದಾರೆ.

‘‘ಲಾಕ್‌ಡೌನ್ ವೇಳೆ ಎಷ್ಟು ವಲಸೆ ಕಾರ್ಮಿಕರು ಮರಣ ಹೊಂದಿದರು, ಎಷ್ಟು ಜನ ಉದ್ಯೋಗ ಕಳೆದುಕೊಂಡರೆಂಬ ಅರಿವು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ್ಲ. ಸಾವುಗಳ ಬಗ್ಗೆ ಕೇಂದ್ರ ಸರ್ಕಾರ ಲೆಕ್ಕ ಹಾಕದಿದ್ದರೆ ಅವು ಸಾವೆನಿಸಲಾರವೇ? ಯಾರೇ ಸತ್ತರೂ ಮೋದಿ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ, ಇದಕ್ಕಿಂತ ದುಃಖದ ವಿಷಯ ಮತ್ತೊಂದಿಲ್ಲ’’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ವಲಸೆ ಕಾರ್ಮಿಕರು ಮೃತಪಟ್ಟಿದ್ದನ್ನು ಇಡೀ ವಿಶ್ವವೇ ಕಂಡಿದೆ ಆದರೆ ಆ ಸಾವುಗಳು ಕೇವಲ ಮೋದಿ ಸರ್ಕಾರಕ್ಕೆ ಮಾತ್ರ ಕಂಡಿಲ್ಲ ಅಂತ ರಾಹುಲ್ ಕಟಕಿಯಾಡಿದ್ದಾರೆ.

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !