AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರು ಸತ್ತರೂ ಪ್ರಧಾನಿ ಮೋದಿ ಮೇಲೆ ಪರಿಣಾಮ ಬೀರುವುದಿಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ತಮ್ಮ ಟ್ವೀಟಾಸ್ರ ಮುಂದುವರಿಸಿದ್ದಾರೆ. ಆದರೆ, ಅವರೀಗ ಭಾರತದಲ್ಲಿಲ್ಲ ಅನ್ನೋದು ಬೇರೆ ಮಾತು. ನಾನೆಲ್ಲಿದ್ದರೂ ಟ್ವೀಟಿಸುವುದನ್ನು ಬಿಡಲಾರೆ ಎನ್ನುವಂತಿದೆ ರಾಹುಲ್​ರ ಧೋರಣೆ. ಇಂದಿನ ಟ್ವೀಟ್​ನಲ್ಲಿ ಅವರು ಲಾಕ್​ಡೌನ್ ಅವಧಿಯಲ್ಲಿ ಎಷ್ಟು ಜನ ವಲಸೆ ಕಾರ್ಮಿಕರು ಮೃತಪಟ್ಟರೆನ್ನುವ ಬಗ್ಗೆ ಗೊತ್ತಿದೆಯೇ ಅಂತ ಪ್ರಧಾನಿಯವರನ್ನು ಕೇಳಿದ್ದಾರೆ. ‘‘ಲಾಕ್‌ಡೌನ್ ವೇಳೆ ಎಷ್ಟು ವಲಸೆ ಕಾರ್ಮಿಕರು ಮರಣ ಹೊಂದಿದರು, ಎಷ್ಟು ಜನ ಉದ್ಯೋಗ ಕಳೆದುಕೊಂಡರೆಂಬ ಅರಿವು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ್ಲ. […]

ಯಾರು ಸತ್ತರೂ ಪ್ರಧಾನಿ ಮೋದಿ ಮೇಲೆ ಪರಿಣಾಮ ಬೀರುವುದಿಲ್ಲ: ರಾಹುಲ್ ಗಾಂಧಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 15, 2020 | 7:32 PM

Share

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ತಮ್ಮ ಟ್ವೀಟಾಸ್ರ ಮುಂದುವರಿಸಿದ್ದಾರೆ. ಆದರೆ, ಅವರೀಗ ಭಾರತದಲ್ಲಿಲ್ಲ ಅನ್ನೋದು ಬೇರೆ ಮಾತು. ನಾನೆಲ್ಲಿದ್ದರೂ ಟ್ವೀಟಿಸುವುದನ್ನು ಬಿಡಲಾರೆ ಎನ್ನುವಂತಿದೆ ರಾಹುಲ್​ರ ಧೋರಣೆ. ಇಂದಿನ ಟ್ವೀಟ್​ನಲ್ಲಿ ಅವರು ಲಾಕ್​ಡೌನ್ ಅವಧಿಯಲ್ಲಿ ಎಷ್ಟು ಜನ ವಲಸೆ ಕಾರ್ಮಿಕರು ಮೃತಪಟ್ಟರೆನ್ನುವ ಬಗ್ಗೆ ಗೊತ್ತಿದೆಯೇ ಅಂತ ಪ್ರಧಾನಿಯವರನ್ನು ಕೇಳಿದ್ದಾರೆ.

‘‘ಲಾಕ್‌ಡೌನ್ ವೇಳೆ ಎಷ್ಟು ವಲಸೆ ಕಾರ್ಮಿಕರು ಮರಣ ಹೊಂದಿದರು, ಎಷ್ಟು ಜನ ಉದ್ಯೋಗ ಕಳೆದುಕೊಂಡರೆಂಬ ಅರಿವು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ್ಲ. ಸಾವುಗಳ ಬಗ್ಗೆ ಕೇಂದ್ರ ಸರ್ಕಾರ ಲೆಕ್ಕ ಹಾಕದಿದ್ದರೆ ಅವು ಸಾವೆನಿಸಲಾರವೇ? ಯಾರೇ ಸತ್ತರೂ ಮೋದಿ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ, ಇದಕ್ಕಿಂತ ದುಃಖದ ವಿಷಯ ಮತ್ತೊಂದಿಲ್ಲ’’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ವಲಸೆ ಕಾರ್ಮಿಕರು ಮೃತಪಟ್ಟಿದ್ದನ್ನು ಇಡೀ ವಿಶ್ವವೇ ಕಂಡಿದೆ ಆದರೆ ಆ ಸಾವುಗಳು ಕೇವಲ ಮೋದಿ ಸರ್ಕಾರಕ್ಕೆ ಮಾತ್ರ ಕಂಡಿಲ್ಲ ಅಂತ ರಾಹುಲ್ ಕಟಕಿಯಾಡಿದ್ದಾರೆ.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!