AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರು ಸತ್ತರೂ ಪ್ರಧಾನಿ ಮೋದಿ ಮೇಲೆ ಪರಿಣಾಮ ಬೀರುವುದಿಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ತಮ್ಮ ಟ್ವೀಟಾಸ್ರ ಮುಂದುವರಿಸಿದ್ದಾರೆ. ಆದರೆ, ಅವರೀಗ ಭಾರತದಲ್ಲಿಲ್ಲ ಅನ್ನೋದು ಬೇರೆ ಮಾತು. ನಾನೆಲ್ಲಿದ್ದರೂ ಟ್ವೀಟಿಸುವುದನ್ನು ಬಿಡಲಾರೆ ಎನ್ನುವಂತಿದೆ ರಾಹುಲ್​ರ ಧೋರಣೆ. ಇಂದಿನ ಟ್ವೀಟ್​ನಲ್ಲಿ ಅವರು ಲಾಕ್​ಡೌನ್ ಅವಧಿಯಲ್ಲಿ ಎಷ್ಟು ಜನ ವಲಸೆ ಕಾರ್ಮಿಕರು ಮೃತಪಟ್ಟರೆನ್ನುವ ಬಗ್ಗೆ ಗೊತ್ತಿದೆಯೇ ಅಂತ ಪ್ರಧಾನಿಯವರನ್ನು ಕೇಳಿದ್ದಾರೆ. ‘‘ಲಾಕ್‌ಡೌನ್ ವೇಳೆ ಎಷ್ಟು ವಲಸೆ ಕಾರ್ಮಿಕರು ಮರಣ ಹೊಂದಿದರು, ಎಷ್ಟು ಜನ ಉದ್ಯೋಗ ಕಳೆದುಕೊಂಡರೆಂಬ ಅರಿವು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ್ಲ. […]

ಯಾರು ಸತ್ತರೂ ಪ್ರಧಾನಿ ಮೋದಿ ಮೇಲೆ ಪರಿಣಾಮ ಬೀರುವುದಿಲ್ಲ: ರಾಹುಲ್ ಗಾಂಧಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 15, 2020 | 7:32 PM

Share

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ತಮ್ಮ ಟ್ವೀಟಾಸ್ರ ಮುಂದುವರಿಸಿದ್ದಾರೆ. ಆದರೆ, ಅವರೀಗ ಭಾರತದಲ್ಲಿಲ್ಲ ಅನ್ನೋದು ಬೇರೆ ಮಾತು. ನಾನೆಲ್ಲಿದ್ದರೂ ಟ್ವೀಟಿಸುವುದನ್ನು ಬಿಡಲಾರೆ ಎನ್ನುವಂತಿದೆ ರಾಹುಲ್​ರ ಧೋರಣೆ. ಇಂದಿನ ಟ್ವೀಟ್​ನಲ್ಲಿ ಅವರು ಲಾಕ್​ಡೌನ್ ಅವಧಿಯಲ್ಲಿ ಎಷ್ಟು ಜನ ವಲಸೆ ಕಾರ್ಮಿಕರು ಮೃತಪಟ್ಟರೆನ್ನುವ ಬಗ್ಗೆ ಗೊತ್ತಿದೆಯೇ ಅಂತ ಪ್ರಧಾನಿಯವರನ್ನು ಕೇಳಿದ್ದಾರೆ.

‘‘ಲಾಕ್‌ಡೌನ್ ವೇಳೆ ಎಷ್ಟು ವಲಸೆ ಕಾರ್ಮಿಕರು ಮರಣ ಹೊಂದಿದರು, ಎಷ್ಟು ಜನ ಉದ್ಯೋಗ ಕಳೆದುಕೊಂಡರೆಂಬ ಅರಿವು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ್ಲ. ಸಾವುಗಳ ಬಗ್ಗೆ ಕೇಂದ್ರ ಸರ್ಕಾರ ಲೆಕ್ಕ ಹಾಕದಿದ್ದರೆ ಅವು ಸಾವೆನಿಸಲಾರವೇ? ಯಾರೇ ಸತ್ತರೂ ಮೋದಿ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ, ಇದಕ್ಕಿಂತ ದುಃಖದ ವಿಷಯ ಮತ್ತೊಂದಿಲ್ಲ’’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ವಲಸೆ ಕಾರ್ಮಿಕರು ಮೃತಪಟ್ಟಿದ್ದನ್ನು ಇಡೀ ವಿಶ್ವವೇ ಕಂಡಿದೆ ಆದರೆ ಆ ಸಾವುಗಳು ಕೇವಲ ಮೋದಿ ಸರ್ಕಾರಕ್ಕೆ ಮಾತ್ರ ಕಂಡಿಲ್ಲ ಅಂತ ರಾಹುಲ್ ಕಟಕಿಯಾಡಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!