AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್ ಗಾಂಧಿಗೆ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಅನುಮತಿ ನೀಡಿದ ದೆಹಲಿ ಕೋರ್ಟ್

ರಾಹುಲ್ ಗಾಂಧಿ ಮಾಡಿದ ಮನವಿಗೆ ಇಂದು (ಮೇ 26) ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಭಾಗಶಃ ಅನುಮತಿ ನೀಡಿದೆ. ನ್ಯಾಯಾಲಯ 3 ವರ್ಷಗಳ ಕಾಲ ಎನ್‌ಒಸಿ ನೀಡಿದೆ.

Rahul Gandhi: ರಾಹುಲ್ ಗಾಂಧಿಗೆ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಅನುಮತಿ ನೀಡಿದ ದೆಹಲಿ ಕೋರ್ಟ್
ರಾಹುಲ್ ಗಾಂಧಿImage Credit source: Hindustan Times
ಅಕ್ಷಯ್​ ಪಲ್ಲಮಜಲು​​
|

Updated on: May 26, 2023 | 1:40 PM

Share

ದೆಹಲಿ: ಕಾಂಗ್ರೆಸ್​​​ ನಾಯಕ ರಾಹುಲ್​​​ ಗಾಂಧಿ (Rahul Gandhi) ಅವರು ತಮಗೆ ಹೊಸ ಸಾಮಾನ್ಯ ಪಾಸ್‌ಪೋರ್ಟ್ ನೀಡಲು ಎನ್‌ಒಸಿ (No Objection Certificate) ಕೋರಿ ದೆಹಲಿ ಕೋರ್ಟ್​​ಗೆ ಮನವಿ ಸಲ್ಲಿಸಿದ್ದರು, ಇದೀಗ ರಾಹುಲ್ ಗಾಂಧಿ ಮಾಡಿದ ಮನವಿಗೆ ಇಂದು (ಮೇ 26) ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಭಾಗಶಃ ಅನುಮತಿ ನೀಡಿದೆ. ನ್ಯಾಯಾಲಯ 3 ವರ್ಷಗಳ ಕಾಲ ಎನ್‌ಒಸಿ ನೀಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಿಂದ ಅನರ್ಹಗೊಂಡ ನಂತರ ಅವರ ಸಂಸದ ಸವಲತ್ತುಗಳನ್ನು ಕಳೆದುಕೊಂಡಿದ್ದರು, ಇದೀಗ ಮೂರು ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ದೆಹಲಿ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ.

ಇದನ್ನೂ ಓದಿ:Rahul Gandhi in Wayanad: ಬಿಜೆಪಿ ನಾಯಕರು ನನ್ನನ್ನು ಅರ್ಥ ಮಾಡಿಕೊಂಡಿಲ್ಲ, ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಾಹುಲ್ ಗಾಂಧಿ

ರಾಹುಲ್​​​​ ಗಾಂಧಿ ಅವರು ತಮ್ಮ ಅನರ್ಹತೆಯ ನಂತರ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್​​ನ್ನು ಸರ್ಕಾರಕ್ಕೆ ಒಪ್ಪಿಸಿದ ನಂತರ ಅವರು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಗಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದೀಗ ನ್ಯಾಯಲಯಕ್ಕೆ 10 ವರ್ಷಗಳ ಅನುಮತಿ ನೀಡಬೇಕು ಎಂದು ಮನವಿ ಮಾಡಿದ ರಾಹುಲ್​​ ಗಾಂಧಿ, ಇದಕ್ಕೆ ಒಪ್ಪದ ನ್ಯಾಯಲಯ 3 ವರ್ಷಗಳ ಕಾಲವಧಿಗೆ ಅನುಮತಿ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು