AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi:ರಾಹುಲ್​​ ಗಾಂಧಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮನೆಯನ್ನು ಬಾಡಿಗೆಗೆ ಪಡೆಯುವ ಸಾಧ್ಯತೆ

ಪ್ರಧಾನಿ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸಂಸತ್ತಿನಿಂದ ಅನರ್ಹಗೊಂಡ ನಂತರ ಸರ್ಕಾರಿ ಬಂಗಲೆ ತೆರವುಗೊಳಿಸಿದ್ದಾರೆ. ಇದೀಗ ರಾಷ್ಟ್ರರಾಜಧಾನಿಯಲ್ಲಿ ವಾಸ್ತವ್ಯಕ್ಕಾಗಿ ದೆಹಲಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಮನೆಯನ್ನು ಬಾಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Rahul Gandhi:ರಾಹುಲ್​​ ಗಾಂಧಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮನೆಯನ್ನು ಬಾಡಿಗೆಗೆ ಪಡೆಯುವ ಸಾಧ್ಯತೆ
ರಾಹುಲ್​​ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 13, 2023 | 12:47 PM

ದೆಹಲಿ: ಪ್ರಧಾನಿ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸೂರತ್​ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್​​ ಗಾಂಧಿ(Rahul Gandhi) ಅವರಿಗೆ 2 ವರ್ಷಗಳ ಶಿಕ್ಷೆ ವಿಧಿಸಿ ಆದೇಶವನ್ನು ನೀಡಿ, ಜಾಮೀನು ಕೂಡ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಹುಲ್​​ ಗಾಂಧಿ ಅವರು ಗುಜರಾತ್​ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಅದನ್ನು ಹೈಕೋರ್ಟ್​ ತಿರಸ್ಕರಿಸಿತ್ತು. ಇದಕ್ಕೂ ಮುನ್ನ ರಾಹುಲ್​​ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಲಾಗಿತ್ತು.  ಅನರ್ಹಗೊಂಡ ನಂತರ ಸರ್ಕಾರ ಬಂಗಲೆಗಳಲ್ಲಿ ಇರುವಂತಿಲ್ಲ, ಈ ಕಾರಣಕ್ಕೆ ರಾಹುಲ್​​ ಗಾಂಧಿ ತುಘಲಕ್ ಲೇನ್‌ನಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ಇದೀಗ ರಾಹುಲ್​​ ಗಾಂಧಿ ದಕ್ಷಿಣ ದೆಹಲಿಯಲ್ಲಿ ಹೊಸ ನಿವಾಸವನ್ನು ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹುಮಾಯೂನ್ ಸಮಾಧಿಯ ಹಿಂದೆ ಇರುವ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ (Sheila Dixit) ಅವರ ನಿವಾಸವನ್ನು ಬಾಡಿಗೆಗೆ ತೆಗೆದುಕೊಳ್ಳಲು ರಾಹುಲ್​ ಗಾಂಧಿ ಸಿದ್ಧರಾಗಿದ್ದಾರೆ, ಇದಕ್ಕೂ ಮುನ್ನ ಅವರು ಆ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆ ಸಂಬಂಧಿಸಿದ ಕ್ಲಿಯರೆನ್ಸ್ಗಾಗಿ ಕಾಯುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿದೆ.

ನಿಜಾಮುದ್ದೀನ್ ಪ್ರದೇಶದಲ್ಲಿರುವ 3 BHK ಮನೆ ಮಾಜಿ ಸಿಎಂ ಶೀಲಾ ದೀಕ್ಷಿತ್ ಕುಟುಂಬಕ್ಕೆ ಸೇರಿದ್ದು. ಶೀಲಾ ದೀಕ್ಷಿತ್ ತಮ್ಮ ಜೀವನದ ಕೊನೆಯ ದಿನಗಳನ್ನು ಅಲ್ಲಿಯೇ ಕಳೆದಿದ್ದರು. ರಾಹುಲ್ ಗಾಂಧಿ ಅವರಿಗೆ ಕೇಂದ್ರವು Z+ ಭದ್ರತೆಯನ್ನು ನೀಡಿದ್ದು, ಹೊಸ ಸ್ಥಳದಲ್ಲಿ ವಾಸಕ್ಕೆ ತೆರಳುವ ಮೊದಲು ಅವರು NOC (ಯಾವುದೇ ಆಕ್ಷೇಪಣೆಗಳ ಪ್ರಮಾಣಪತ್ರ) ಪಡೆಯಬೇಕಾಗುತ್ತದೆ.

ಇದನ್ನೂ ಓದಿ: Rahul Gandhi Defamation Case: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆ, 2 ವರ್ಷಗಳ ಶಿಕ್ಷೆ ಕಾಯಂ

ರಾಹುಲ್​​ ಗಾಂಧಿ ಪ್ರಸ್ತುತ ತನ್ನ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ಜನಪಥ್ ನಿವಾಸದಲ್ಲಿ ವಾಸಿಸುತ್ತಿದ್ದಾರೆ. ಇನ್ನೂ ನಿಜಾಮುದ್ದೀನ್ ಪ್ರದೇಶದಲ್ಲಿರುವ ಶೀಲಾ ದಿಕ್ಷೀತ್ ಅವರ ಮನೆಯನ್ನು ಅವರ ಮಗ ಸಂದೀಪ್ ದೀಕ್ಷಿತ್ ಬಾಡಿಗೆ ನೀಡುವುದಾಗಿ ತಿಳಿಸಿದ್ದರು ಎಂದು ವರದಿಗಳು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್