AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸ: ಬಿಜೆಪಿ ಅನಗತ್ಯವಾಗಿ ವದಂತಿ ಹಬ್ಬಿಸುವುದು ಬೇಡ ಎಂದ ಸುರ್ಜೇವಾಲ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಾಡಿಕೆಯಂತೆ ಈ ಬಾರಿಯೂ ಇಟಲಿ ಪ್ರವಾಸಕ್ಕೆ ತೆರಳಿದ್ದು, ಈ ಬಗ್ಗೆ ಬಿಜೆಪಿ ಅನಗತ್ಯವಾಗಿ ವದಂತಿ ಹಬ್ಬಿಸುವುದು ಬೇಡ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸ: ಬಿಜೆಪಿ ಅನಗತ್ಯವಾಗಿ ವದಂತಿ ಹಬ್ಬಿಸುವುದು ಬೇಡ ಎಂದ ಸುರ್ಜೇವಾಲ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸ: ಬಿಜೆಪಿ ಅನಗತ್ಯವಾಗಿ ವದಂತಿ ಹಬ್ಬಿಸುವುದು ಬೇಡ
TV9 Web
| Edited By: |

Updated on:Dec 30, 2021 | 10:26 AM

Share

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಾಡಿಕೆಯಂತೆ ಈ ಬಾರಿಯೂ ಇಟಲಿ ಪ್ರವಾಸಕ್ಕೆ ತೆರಳಿದ್ದು, ಈ ಬಗ್ಗೆ ಬಿಜೆಪಿ ಅನಗತ್ಯವಾಗಿ ವದಂತಿ ಹಬ್ಬಿಸುವುದು ಬೇಡ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ರಾಹುಲ್ ಪ್ರವಾಸ ಬಗ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಅಲ್ಪಾವಧಿಗೆ ವೈಯಕ್ತಿಕ ವಿದೇಶ ಪ್ರವಾಸ ಕೈಗೊಂಡಿದ್ದು, ಇಟಲಿಗೆ ತೆರಳಿದ್ದಾರೆ. ಇತ್ತೀಚೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ್ಕೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಮಾರು 1 ತಿಂಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದರು.

ಹೊಸ ವರ್ಷದ ಹೊಸ್ತಿಲಲ್ಲಿ ಜೊತೆಗೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿ ವೈಯಕ್ತಿಕ ನೆಲೆಗಟ್ಟಿನಲ್ಲಿ ಬುಧವಾರ ಬೆಳಗ್ಗೆ ವಿದೇಶ ಪ್ರವಾಸ ಕೈಗೊಂಡಿರುವುದು ಹಲವರ ಹುಬ್ಬೇರಿಸಿದೆ.

ಈ ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಯಾವ ದೇಶಕ್ಕೆ ತೆರಳಿದ್ದಾರೆ, ಯಾವಾಗ ವಾಪಸಾಗುತ್ತಾರೆ ಎಂಬುದನ್ನು ಪಕ್ಷದ ಮೂಲಗಳು ಬಹಿರಂಗಪಡಿಸಿಲ್ಲ. ಆದರೆ ಅವರು ಇಟಲಿಗೆ ತೆರಳಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ರಾಹುಲ್​ ಗಾಂಧಿ ಪಂಜಾಬ್​​ನ ಮೋಗಾ ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಸಮಾವೇಶವನ್ನು ಜನವರಿ 3 ರಂದು ಉದ್ಘಾಟಿಸಿಬೇಕಿತ್ತು. ಆದರೆ ಅದೀಗ ಮುಂದೂಡುವ ಸಾಧ್ಯತೆಗಳಿವೆ. ಅಂದಹಾಗೆ ಪಂಜಾಬ್​​ನಲ್ಲಿ ಕಾಂಗ್ರೆಸ್​​ ಆಡಳಿತಾರೂಢ ಪಕ್ಷವಾಗಿದೆ.ಗಮನಾರ್ಹವೆಂದರೆ ಜನವರಿ 4 ರಂದು ಬಿಜೆಪಿ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್​ನಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

Published On - 10:12 am, Thu, 30 December 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು