AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸಾವುಗಳೋ ಅಥವಾ ಕೊಲೆಯೋ; ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನೆ

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆಕ್ಸಿಜನ್ ಕೊರತೆ ವಿಚಾರ ದೆಹಲಿ ಅಂಗಳಕ್ಕೆ ತಲುಪಿದ್ದು, ಇದು ಸಾವುಗಳೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇದು ಸಾವುಗಳೋ ಅಥವಾ ಕೊಲೆಯೋ; ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನೆ
ರಾಹುಲ್​ ಗಾಂಧಿ
sandhya thejappa
|

Updated on: May 03, 2021 | 1:40 PM

Share

ದೆಹಲಿ: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ ಸುಮಾರು 24 ಜನ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕೈ ನಾಯಕ ರಾಹುಲ್ ಗಾಂಧಿ ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆಕ್ಸಿಜನ್ ಕೊರತೆ ವಿಚಾರ ದೆಹಲಿ ಅಂಗಳಕ್ಕೆ ತಲುಪಿದ್ದು, ಇದು ಸಾವುಗಳೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ದುರಂತದ ಬಗ್ಗೆ ಟ್ವಿಟ್ ಮಾಡಿರುವ ರಾಹುಲ್ ಗಾಂಧಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಈ ದುರಂತದಂತೆ ಇನ್ನೆಷ್ಟು ಜನ ಬಳಲಬೇಕು? ಎಂದು ಪ್ರಶ್ನೆ ಮಾಡಿರುವ ಅವರು ಮಲಗಿರುವ ವ್ಯವಸ್ಥೆ ಎದ್ದೇಳಬೇಕು ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಇದನ್ನೂ  ಓದಿ

ಬಾಗಲಕೋಟೆಯಲ್ಲೂ ಹೆಚ್ಚಿದ ರೆಮ್​ಡೆಸಿವಿರ್ ಬೇಡಿಕೆ; ಕೊರೊನಾಗಿಂತಲೂ ಇಂಜೆಕ್ಷನ್ ಸಿಗುತಿಲ್ಲ ಎನ್ನುವ ಆತಂಕವೆ ಹೆಚ್ಚು

ಏಪ್ರಿಲ್​ನಲ್ಲಿ ಉತ್ಪಾದನೆ ಚಟುವಟಿಕೆ ಸ್ವಲ್ಪ ಮಟ್ಟದ ಏರಿಕೆ; ಸತತ ಎಂಟನೇ ತಿಂಗಳು ರಫ್ತು ಹೆಚ್ಚಳ

(Rahul Gandhi questioned the state government whether it was death or murder)

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!