AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸಾವುಗಳೋ ಅಥವಾ ಕೊಲೆಯೋ; ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನೆ

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆಕ್ಸಿಜನ್ ಕೊರತೆ ವಿಚಾರ ದೆಹಲಿ ಅಂಗಳಕ್ಕೆ ತಲುಪಿದ್ದು, ಇದು ಸಾವುಗಳೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇದು ಸಾವುಗಳೋ ಅಥವಾ ಕೊಲೆಯೋ; ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನೆ
ರಾಹುಲ್​ ಗಾಂಧಿ
sandhya thejappa
sandhya thejappa|

Updated on: May 03, 2021 | 1:40 PM

Share

ದೆಹಲಿ: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ ಸುಮಾರು 24 ಜನ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕೈ ನಾಯಕ ರಾಹುಲ್ ಗಾಂಧಿ ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆಕ್ಸಿಜನ್ ಕೊರತೆ ವಿಚಾರ ದೆಹಲಿ ಅಂಗಳಕ್ಕೆ ತಲುಪಿದ್ದು, ಇದು ಸಾವುಗಳೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ದುರಂತದ ಬಗ್ಗೆ ಟ್ವಿಟ್ ಮಾಡಿರುವ ರಾಹುಲ್ ಗಾಂಧಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಈ ದುರಂತದಂತೆ ಇನ್ನೆಷ್ಟು ಜನ ಬಳಲಬೇಕು? ಎಂದು ಪ್ರಶ್ನೆ ಮಾಡಿರುವ ಅವರು ಮಲಗಿರುವ ವ್ಯವಸ್ಥೆ ಎದ್ದೇಳಬೇಕು ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಇದನ್ನೂ  ಓದಿ

ಬಾಗಲಕೋಟೆಯಲ್ಲೂ ಹೆಚ್ಚಿದ ರೆಮ್​ಡೆಸಿವಿರ್ ಬೇಡಿಕೆ; ಕೊರೊನಾಗಿಂತಲೂ ಇಂಜೆಕ್ಷನ್ ಸಿಗುತಿಲ್ಲ ಎನ್ನುವ ಆತಂಕವೆ ಹೆಚ್ಚು

ಏಪ್ರಿಲ್​ನಲ್ಲಿ ಉತ್ಪಾದನೆ ಚಟುವಟಿಕೆ ಸ್ವಲ್ಪ ಮಟ್ಟದ ಏರಿಕೆ; ಸತತ ಎಂಟನೇ ತಿಂಗಳು ರಫ್ತು ಹೆಚ್ಚಳ

(Rahul Gandhi questioned the state government whether it was death or murder)

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್