AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್

ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು 16 ವಾರಕ್ಕೆ ಹೆಚ್ಚಿಸಲು ಒಪ್ಪಿರಲಿಲ್ಲ ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ತಜ್ಞರ ತಂಡದ ಮೂವರು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆಯನ್ನ 12 ವಾರಕ್ಕೆ ಹೆಚ್ಚಿಸಲು ಮಾತ್ರ ಒಪ್ಪಿದ್ದೇವು ಎಂದು ತಿಳಿಸಿದ್ದಾರೆ.

ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್
ರಾಹುಲ್ ಗಾಂಧಿ
TV9 Web
| Edited By: sandhya thejappa|

Updated on:Jun 16, 2021 | 1:00 PM

Share

ದೆಹಲಿ: ಕೊವಿಶೀಲ್ಡ್ ಲಸಿಕೆ 2ನೇ ಡೋಸ್ ನಡುವಿನ ಅಂತರ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಲಸಿಕೆ ಕೊರತೆ ಮತ್ತು ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಭಾರತಕ್ಕೆ ಶೀಘ್ರವಾಗಿ, ಸಂಪೂರ್ಣ ಲಸಿಕೆ ನೀಡಬೇಕೆಂದು ಅವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು 16 ವಾರಕ್ಕೆ ಹೆಚ್ಚಿಸಲು ಒಪ್ಪಿರಲಿಲ್ಲ ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ತಜ್ಞರ ತಂಡದ ಮೂವರು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆಯನ್ನ 12 ವಾರಕ್ಕೆ ಹೆಚ್ಚಿಸಲು ಮಾತ್ರ ಒಪ್ಪಿದ್ದೇವು ಎಂದು ತಿಳಿಸಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ 4-8 ವಾರದ ಅಂತರವನ್ನು 12-16 ವಾರಕ್ಕೆ ಹೆಚ್ಚಳವಾಗಿದೆ. ಈ ನಡುವೆ ಕೇಂದ್ರ ಸರ್ಕಾರ ತಜ್ಞರ ತಂಡದಲ್ಲಿ ಭಿನ್ನಾಭಿಪ್ರಾಯ ಇರಲಿಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರದ ಹೇಳಿಕೆ ಬಗ್ಗೆ ರಾಹುಲ್ ಗಾಂಧಿ ಇದೀಗ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ವಿವಾ ಟೆಕ್​ 5ನೇ ಆವೃತ್ತಿಯಲ್ಲಿ ಇಂದು ಸಂಜೆ ಭಾಷಣ ಮಾಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ; ಫ್ರಾನ್ಸ್ ಅಧ್ಯಕ್ಷರೂ ಭಾಗಿ

ಸಂಪುಟ ವಿಸ್ತರಣೆ ಗುಮಾನಿ ನಡುವೆ ವಾರದಲ್ಲಿ 5ನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಸಭೆ; ಪ್ರಮುಖ ಸಚಿವರೊಂದಿಗೆ ಮಾತುಕತೆ

(Rahul Gandhi said the Modi government was lying to hide the vaccine shortage)

Published On - 12:59 pm, Wed, 16 June 21

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ