AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್

ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು 16 ವಾರಕ್ಕೆ ಹೆಚ್ಚಿಸಲು ಒಪ್ಪಿರಲಿಲ್ಲ ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ತಜ್ಞರ ತಂಡದ ಮೂವರು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆಯನ್ನ 12 ವಾರಕ್ಕೆ ಹೆಚ್ಚಿಸಲು ಮಾತ್ರ ಒಪ್ಪಿದ್ದೇವು ಎಂದು ತಿಳಿಸಿದ್ದಾರೆ.

ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್
ರಾಹುಲ್ ಗಾಂಧಿ
TV9 Web
| Edited By: |

Updated on:Jun 16, 2021 | 1:00 PM

Share

ದೆಹಲಿ: ಕೊವಿಶೀಲ್ಡ್ ಲಸಿಕೆ 2ನೇ ಡೋಸ್ ನಡುವಿನ ಅಂತರ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಲಸಿಕೆ ಕೊರತೆ ಮತ್ತು ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಭಾರತಕ್ಕೆ ಶೀಘ್ರವಾಗಿ, ಸಂಪೂರ್ಣ ಲಸಿಕೆ ನೀಡಬೇಕೆಂದು ಅವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು 16 ವಾರಕ್ಕೆ ಹೆಚ್ಚಿಸಲು ಒಪ್ಪಿರಲಿಲ್ಲ ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ತಜ್ಞರ ತಂಡದ ಮೂವರು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆಯನ್ನ 12 ವಾರಕ್ಕೆ ಹೆಚ್ಚಿಸಲು ಮಾತ್ರ ಒಪ್ಪಿದ್ದೇವು ಎಂದು ತಿಳಿಸಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ 4-8 ವಾರದ ಅಂತರವನ್ನು 12-16 ವಾರಕ್ಕೆ ಹೆಚ್ಚಳವಾಗಿದೆ. ಈ ನಡುವೆ ಕೇಂದ್ರ ಸರ್ಕಾರ ತಜ್ಞರ ತಂಡದಲ್ಲಿ ಭಿನ್ನಾಭಿಪ್ರಾಯ ಇರಲಿಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರದ ಹೇಳಿಕೆ ಬಗ್ಗೆ ರಾಹುಲ್ ಗಾಂಧಿ ಇದೀಗ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ವಿವಾ ಟೆಕ್​ 5ನೇ ಆವೃತ್ತಿಯಲ್ಲಿ ಇಂದು ಸಂಜೆ ಭಾಷಣ ಮಾಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ; ಫ್ರಾನ್ಸ್ ಅಧ್ಯಕ್ಷರೂ ಭಾಗಿ

ಸಂಪುಟ ವಿಸ್ತರಣೆ ಗುಮಾನಿ ನಡುವೆ ವಾರದಲ್ಲಿ 5ನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಸಭೆ; ಪ್ರಮುಖ ಸಚಿವರೊಂದಿಗೆ ಮಾತುಕತೆ

(Rahul Gandhi said the Modi government was lying to hide the vaccine shortage)

Published On - 12:59 pm, Wed, 16 June 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ