Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್

ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು 16 ವಾರಕ್ಕೆ ಹೆಚ್ಚಿಸಲು ಒಪ್ಪಿರಲಿಲ್ಲ ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ತಜ್ಞರ ತಂಡದ ಮೂವರು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆಯನ್ನ 12 ವಾರಕ್ಕೆ ಹೆಚ್ಚಿಸಲು ಮಾತ್ರ ಒಪ್ಪಿದ್ದೇವು ಎಂದು ತಿಳಿಸಿದ್ದಾರೆ.

ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್
ರಾಹುಲ್ ಗಾಂಧಿ
Follow us
TV9 Web
| Updated By: sandhya thejappa

Updated on:Jun 16, 2021 | 1:00 PM

ದೆಹಲಿ: ಕೊವಿಶೀಲ್ಡ್ ಲಸಿಕೆ 2ನೇ ಡೋಸ್ ನಡುವಿನ ಅಂತರ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಲಸಿಕೆ ಕೊರತೆ ಮತ್ತು ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಭಾರತಕ್ಕೆ ಶೀಘ್ರವಾಗಿ, ಸಂಪೂರ್ಣ ಲಸಿಕೆ ನೀಡಬೇಕೆಂದು ಅವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು 16 ವಾರಕ್ಕೆ ಹೆಚ್ಚಿಸಲು ಒಪ್ಪಿರಲಿಲ್ಲ ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ತಜ್ಞರ ತಂಡದ ಮೂವರು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆಯನ್ನ 12 ವಾರಕ್ಕೆ ಹೆಚ್ಚಿಸಲು ಮಾತ್ರ ಒಪ್ಪಿದ್ದೇವು ಎಂದು ತಿಳಿಸಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ 4-8 ವಾರದ ಅಂತರವನ್ನು 12-16 ವಾರಕ್ಕೆ ಹೆಚ್ಚಳವಾಗಿದೆ. ಈ ನಡುವೆ ಕೇಂದ್ರ ಸರ್ಕಾರ ತಜ್ಞರ ತಂಡದಲ್ಲಿ ಭಿನ್ನಾಭಿಪ್ರಾಯ ಇರಲಿಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರದ ಹೇಳಿಕೆ ಬಗ್ಗೆ ರಾಹುಲ್ ಗಾಂಧಿ ಇದೀಗ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ವಿವಾ ಟೆಕ್​ 5ನೇ ಆವೃತ್ತಿಯಲ್ಲಿ ಇಂದು ಸಂಜೆ ಭಾಷಣ ಮಾಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ; ಫ್ರಾನ್ಸ್ ಅಧ್ಯಕ್ಷರೂ ಭಾಗಿ

ಸಂಪುಟ ವಿಸ್ತರಣೆ ಗುಮಾನಿ ನಡುವೆ ವಾರದಲ್ಲಿ 5ನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಸಭೆ; ಪ್ರಮುಖ ಸಚಿವರೊಂದಿಗೆ ಮಾತುಕತೆ

(Rahul Gandhi said the Modi government was lying to hide the vaccine shortage)

Published On - 12:59 pm, Wed, 16 June 21

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್