AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uddhav Thackeray: ರಾಹುಲ್ ಗಾಂಧಿ ಸಾವರ್ಕರ್ ಹೇಳಿಕೆ: ಕಾಂಗ್ರೆಸ್ ಔತಣಕೂಟ ಬಹಿಷ್ಕರಿಸಿದ ಉದ್ಧವ್ ಠಾಕ್ರೆ

ರಾಹುಲ್ ಗಾಂಧಿಯವರ ಸಾವರ್ಕರ್ ಹೇಳಿಕೆಗೆ ಕಾಂಗ್ರೆಸ್ ಔತಣಕೂಟವನ್ನು ಉದ್ಧವ್ ಠಾಕ್ರೆ ಬಹಿಷ್ಕರಿಸಿದ್ದಾರೆ.

Uddhav Thackeray: ರಾಹುಲ್ ಗಾಂಧಿ ಸಾವರ್ಕರ್ ಹೇಳಿಕೆ: ಕಾಂಗ್ರೆಸ್ ಔತಣಕೂಟ ಬಹಿಷ್ಕರಿಸಿದ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
ಅಕ್ಷಯ್​ ಪಲ್ಲಮಜಲು​​
|

Updated on:Mar 27, 2023 | 4:15 PM

Share

ಮುಂಬೈ: ರಾಹುಲ್ ಗಾಂಧಿ (Rahul Gandhi) ಯವರ ಸಾವರ್ಕರ್ ಹೇಳಿಕೆಗೆ ಕಾಂಗ್ರೆಸ್ ಔತಣಕೂಟವನ್ನು ಉದ್ಧವ್ ಠಾಕ್ರೆ (Uddhav Thackeray) ಬಹಿಷ್ಕರಿಸಿದ್ದಾರೆ. ಪ್ರಧಾನಿ ಮೋದಿ ಉಪನಾಮದ ಬಗ್ಗೆ ನೀಡಿದ ಹೇಳಿಕೆಯ ಕಾರಣಕ್ಕೆ ರಾಹುಲ್ ಗಾಂಧಿಯವರಿಗೆ ಸೂರತ್ ಕೋರ್ಟ್​ 2 ವರ್ಷಗಳ ಜೈಲು ಶಿಕ್ಷೆಯನ್ನು ನೀಡಿತ್ತು, ನಂತರ 30 ದಿನಗಳ ಜಾಮೀನು ಕೂಡ ನೀಡಿತ್ತು. ನಂತರ ಲೋಕಸಭೆಯ ಸ್ಪೀಕರ್​ ಅವರು ಸಂಸತ್​ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ಆ ಬಳಿಕ ರಾಹುಲ್ ಪತ್ರಿಕೋಷ್ಠಿಯಲ್ಲಿ ಮಾತನಾಡುವ ವೇಳೆ ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ ಎಂಬ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ.

ವಿಡಿ ಸಾವರ್ಕರ್ ಬಗ್ಗೆ ರಾಹುಲ್​​ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಮಿತ್ರ ಪಕ್ಷ ಉದ್ಧವ್ ಠಾಕ್ರೆ ಅವರು ದೆಹಲಿಯಲ್ಲಿ ಕಾಂಗ್ರೆಸ್​​ನ ಔತಣಕೂಟವನ್ನು ಬಿಟ್ಟುಬಿಡುವುದಾಗಿ ಘೋಷಿಸಿದ್ದಾರೆ. “ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ” ಎಂಬ ಹೇಳಿಕೆಯು ಠಾಕ್ರೆಯವರ ಪಕ್ಷವನ್ನು ತೀವ್ರವಾಗಿ ಅಸಮಾಧಾನಗೊಳಿಸಿದೆ.

ಇದನ್ನೂ ಓದಿ: Uddhav Thackeray: ಸಾವರ್ಕರ್ ನಮ್ಮ ದೇವರು ಅವರಿಗೆ ಅವಮಾನ ಮಾಡಿದರೆ ನಾವು ಸಹಿಸುವುದಿಲ್ಲ: ರಾಹುಲ್​ ಗಾಂಧಿಗೆ ಠಾಕ್ರೆ ಎಚ್ಚರಿಕೆ

ಇಂದು ಮುಂಜಾನೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , ರಾಹುಲ್​​ ಗಾಂಧಿಯವರು “ನಮ್ಮ ದೇವರನ್ನು ಅವಮಾನಿಸುವುದನ್ನು ನಿಲ್ಲಿಸದಿದ್ದರೆ” ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಬಿಡುವುದಾಗಿ ಎಚ್ಚರಿಕೆ ನೀಡಿದ್ದರು.

Published On - 4:15 pm, Mon, 27 March 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ