AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uddhav Thackeray: ರಾಹುಲ್ ಗಾಂಧಿ ಸಾವರ್ಕರ್ ಹೇಳಿಕೆ: ಕಾಂಗ್ರೆಸ್ ಔತಣಕೂಟ ಬಹಿಷ್ಕರಿಸಿದ ಉದ್ಧವ್ ಠಾಕ್ರೆ

ರಾಹುಲ್ ಗಾಂಧಿಯವರ ಸಾವರ್ಕರ್ ಹೇಳಿಕೆಗೆ ಕಾಂಗ್ರೆಸ್ ಔತಣಕೂಟವನ್ನು ಉದ್ಧವ್ ಠಾಕ್ರೆ ಬಹಿಷ್ಕರಿಸಿದ್ದಾರೆ.

Uddhav Thackeray: ರಾಹುಲ್ ಗಾಂಧಿ ಸಾವರ್ಕರ್ ಹೇಳಿಕೆ: ಕಾಂಗ್ರೆಸ್ ಔತಣಕೂಟ ಬಹಿಷ್ಕರಿಸಿದ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
ಅಕ್ಷಯ್​ ಪಲ್ಲಮಜಲು​​
|

Updated on:Mar 27, 2023 | 4:15 PM

Share

ಮುಂಬೈ: ರಾಹುಲ್ ಗಾಂಧಿ (Rahul Gandhi) ಯವರ ಸಾವರ್ಕರ್ ಹೇಳಿಕೆಗೆ ಕಾಂಗ್ರೆಸ್ ಔತಣಕೂಟವನ್ನು ಉದ್ಧವ್ ಠಾಕ್ರೆ (Uddhav Thackeray) ಬಹಿಷ್ಕರಿಸಿದ್ದಾರೆ. ಪ್ರಧಾನಿ ಮೋದಿ ಉಪನಾಮದ ಬಗ್ಗೆ ನೀಡಿದ ಹೇಳಿಕೆಯ ಕಾರಣಕ್ಕೆ ರಾಹುಲ್ ಗಾಂಧಿಯವರಿಗೆ ಸೂರತ್ ಕೋರ್ಟ್​ 2 ವರ್ಷಗಳ ಜೈಲು ಶಿಕ್ಷೆಯನ್ನು ನೀಡಿತ್ತು, ನಂತರ 30 ದಿನಗಳ ಜಾಮೀನು ಕೂಡ ನೀಡಿತ್ತು. ನಂತರ ಲೋಕಸಭೆಯ ಸ್ಪೀಕರ್​ ಅವರು ಸಂಸತ್​ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ಆ ಬಳಿಕ ರಾಹುಲ್ ಪತ್ರಿಕೋಷ್ಠಿಯಲ್ಲಿ ಮಾತನಾಡುವ ವೇಳೆ ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ ಎಂಬ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ.

ವಿಡಿ ಸಾವರ್ಕರ್ ಬಗ್ಗೆ ರಾಹುಲ್​​ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಮಿತ್ರ ಪಕ್ಷ ಉದ್ಧವ್ ಠಾಕ್ರೆ ಅವರು ದೆಹಲಿಯಲ್ಲಿ ಕಾಂಗ್ರೆಸ್​​ನ ಔತಣಕೂಟವನ್ನು ಬಿಟ್ಟುಬಿಡುವುದಾಗಿ ಘೋಷಿಸಿದ್ದಾರೆ. “ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ” ಎಂಬ ಹೇಳಿಕೆಯು ಠಾಕ್ರೆಯವರ ಪಕ್ಷವನ್ನು ತೀವ್ರವಾಗಿ ಅಸಮಾಧಾನಗೊಳಿಸಿದೆ.

ಇದನ್ನೂ ಓದಿ: Uddhav Thackeray: ಸಾವರ್ಕರ್ ನಮ್ಮ ದೇವರು ಅವರಿಗೆ ಅವಮಾನ ಮಾಡಿದರೆ ನಾವು ಸಹಿಸುವುದಿಲ್ಲ: ರಾಹುಲ್​ ಗಾಂಧಿಗೆ ಠಾಕ್ರೆ ಎಚ್ಚರಿಕೆ

ಇಂದು ಮುಂಜಾನೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , ರಾಹುಲ್​​ ಗಾಂಧಿಯವರು “ನಮ್ಮ ದೇವರನ್ನು ಅವಮಾನಿಸುವುದನ್ನು ನಿಲ್ಲಿಸದಿದ್ದರೆ” ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಬಿಡುವುದಾಗಿ ಎಚ್ಚರಿಕೆ ನೀಡಿದ್ದರು.

Published On - 4:15 pm, Mon, 27 March 23

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು