AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uddhav Thackeray: ರಾಹುಲ್ ಗಾಂಧಿ ಸಾವರ್ಕರ್ ಹೇಳಿಕೆ: ಕಾಂಗ್ರೆಸ್ ಔತಣಕೂಟ ಬಹಿಷ್ಕರಿಸಿದ ಉದ್ಧವ್ ಠಾಕ್ರೆ

ರಾಹುಲ್ ಗಾಂಧಿಯವರ ಸಾವರ್ಕರ್ ಹೇಳಿಕೆಗೆ ಕಾಂಗ್ರೆಸ್ ಔತಣಕೂಟವನ್ನು ಉದ್ಧವ್ ಠಾಕ್ರೆ ಬಹಿಷ್ಕರಿಸಿದ್ದಾರೆ.

Uddhav Thackeray: ರಾಹುಲ್ ಗಾಂಧಿ ಸಾವರ್ಕರ್ ಹೇಳಿಕೆ: ಕಾಂಗ್ರೆಸ್ ಔತಣಕೂಟ ಬಹಿಷ್ಕರಿಸಿದ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 27, 2023 | 4:15 PM

ಮುಂಬೈ: ರಾಹುಲ್ ಗಾಂಧಿ (Rahul Gandhi) ಯವರ ಸಾವರ್ಕರ್ ಹೇಳಿಕೆಗೆ ಕಾಂಗ್ರೆಸ್ ಔತಣಕೂಟವನ್ನು ಉದ್ಧವ್ ಠಾಕ್ರೆ (Uddhav Thackeray) ಬಹಿಷ್ಕರಿಸಿದ್ದಾರೆ. ಪ್ರಧಾನಿ ಮೋದಿ ಉಪನಾಮದ ಬಗ್ಗೆ ನೀಡಿದ ಹೇಳಿಕೆಯ ಕಾರಣಕ್ಕೆ ರಾಹುಲ್ ಗಾಂಧಿಯವರಿಗೆ ಸೂರತ್ ಕೋರ್ಟ್​ 2 ವರ್ಷಗಳ ಜೈಲು ಶಿಕ್ಷೆಯನ್ನು ನೀಡಿತ್ತು, ನಂತರ 30 ದಿನಗಳ ಜಾಮೀನು ಕೂಡ ನೀಡಿತ್ತು. ನಂತರ ಲೋಕಸಭೆಯ ಸ್ಪೀಕರ್​ ಅವರು ಸಂಸತ್​ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ಆ ಬಳಿಕ ರಾಹುಲ್ ಪತ್ರಿಕೋಷ್ಠಿಯಲ್ಲಿ ಮಾತನಾಡುವ ವೇಳೆ ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ ಎಂಬ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ.

ವಿಡಿ ಸಾವರ್ಕರ್ ಬಗ್ಗೆ ರಾಹುಲ್​​ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಮಿತ್ರ ಪಕ್ಷ ಉದ್ಧವ್ ಠಾಕ್ರೆ ಅವರು ದೆಹಲಿಯಲ್ಲಿ ಕಾಂಗ್ರೆಸ್​​ನ ಔತಣಕೂಟವನ್ನು ಬಿಟ್ಟುಬಿಡುವುದಾಗಿ ಘೋಷಿಸಿದ್ದಾರೆ. “ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ” ಎಂಬ ಹೇಳಿಕೆಯು ಠಾಕ್ರೆಯವರ ಪಕ್ಷವನ್ನು ತೀವ್ರವಾಗಿ ಅಸಮಾಧಾನಗೊಳಿಸಿದೆ.

ಇದನ್ನೂ ಓದಿ: Uddhav Thackeray: ಸಾವರ್ಕರ್ ನಮ್ಮ ದೇವರು ಅವರಿಗೆ ಅವಮಾನ ಮಾಡಿದರೆ ನಾವು ಸಹಿಸುವುದಿಲ್ಲ: ರಾಹುಲ್​ ಗಾಂಧಿಗೆ ಠಾಕ್ರೆ ಎಚ್ಚರಿಕೆ

ಇಂದು ಮುಂಜಾನೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , ರಾಹುಲ್​​ ಗಾಂಧಿಯವರು “ನಮ್ಮ ದೇವರನ್ನು ಅವಮಾನಿಸುವುದನ್ನು ನಿಲ್ಲಿಸದಿದ್ದರೆ” ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಬಿಡುವುದಾಗಿ ಎಚ್ಚರಿಕೆ ನೀಡಿದ್ದರು.

Published On - 4:15 pm, Mon, 27 March 23

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್