AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uddhav Thackeray: ರಾಹುಲ್ ಗಾಂಧಿ ಸಾವರ್ಕರ್ ಹೇಳಿಕೆ: ಕಾಂಗ್ರೆಸ್ ಔತಣಕೂಟ ಬಹಿಷ್ಕರಿಸಿದ ಉದ್ಧವ್ ಠಾಕ್ರೆ

ರಾಹುಲ್ ಗಾಂಧಿಯವರ ಸಾವರ್ಕರ್ ಹೇಳಿಕೆಗೆ ಕಾಂಗ್ರೆಸ್ ಔತಣಕೂಟವನ್ನು ಉದ್ಧವ್ ಠಾಕ್ರೆ ಬಹಿಷ್ಕರಿಸಿದ್ದಾರೆ.

Uddhav Thackeray: ರಾಹುಲ್ ಗಾಂಧಿ ಸಾವರ್ಕರ್ ಹೇಳಿಕೆ: ಕಾಂಗ್ರೆಸ್ ಔತಣಕೂಟ ಬಹಿಷ್ಕರಿಸಿದ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
ಅಕ್ಷಯ್​ ಪಲ್ಲಮಜಲು​​
|

Updated on:Mar 27, 2023 | 4:15 PM

Share

ಮುಂಬೈ: ರಾಹುಲ್ ಗಾಂಧಿ (Rahul Gandhi) ಯವರ ಸಾವರ್ಕರ್ ಹೇಳಿಕೆಗೆ ಕಾಂಗ್ರೆಸ್ ಔತಣಕೂಟವನ್ನು ಉದ್ಧವ್ ಠಾಕ್ರೆ (Uddhav Thackeray) ಬಹಿಷ್ಕರಿಸಿದ್ದಾರೆ. ಪ್ರಧಾನಿ ಮೋದಿ ಉಪನಾಮದ ಬಗ್ಗೆ ನೀಡಿದ ಹೇಳಿಕೆಯ ಕಾರಣಕ್ಕೆ ರಾಹುಲ್ ಗಾಂಧಿಯವರಿಗೆ ಸೂರತ್ ಕೋರ್ಟ್​ 2 ವರ್ಷಗಳ ಜೈಲು ಶಿಕ್ಷೆಯನ್ನು ನೀಡಿತ್ತು, ನಂತರ 30 ದಿನಗಳ ಜಾಮೀನು ಕೂಡ ನೀಡಿತ್ತು. ನಂತರ ಲೋಕಸಭೆಯ ಸ್ಪೀಕರ್​ ಅವರು ಸಂಸತ್​ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ಆ ಬಳಿಕ ರಾಹುಲ್ ಪತ್ರಿಕೋಷ್ಠಿಯಲ್ಲಿ ಮಾತನಾಡುವ ವೇಳೆ ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ ಎಂಬ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ.

ವಿಡಿ ಸಾವರ್ಕರ್ ಬಗ್ಗೆ ರಾಹುಲ್​​ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಮಿತ್ರ ಪಕ್ಷ ಉದ್ಧವ್ ಠಾಕ್ರೆ ಅವರು ದೆಹಲಿಯಲ್ಲಿ ಕಾಂಗ್ರೆಸ್​​ನ ಔತಣಕೂಟವನ್ನು ಬಿಟ್ಟುಬಿಡುವುದಾಗಿ ಘೋಷಿಸಿದ್ದಾರೆ. “ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ” ಎಂಬ ಹೇಳಿಕೆಯು ಠಾಕ್ರೆಯವರ ಪಕ್ಷವನ್ನು ತೀವ್ರವಾಗಿ ಅಸಮಾಧಾನಗೊಳಿಸಿದೆ.

ಇದನ್ನೂ ಓದಿ: Uddhav Thackeray: ಸಾವರ್ಕರ್ ನಮ್ಮ ದೇವರು ಅವರಿಗೆ ಅವಮಾನ ಮಾಡಿದರೆ ನಾವು ಸಹಿಸುವುದಿಲ್ಲ: ರಾಹುಲ್​ ಗಾಂಧಿಗೆ ಠಾಕ್ರೆ ಎಚ್ಚರಿಕೆ

ಇಂದು ಮುಂಜಾನೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , ರಾಹುಲ್​​ ಗಾಂಧಿಯವರು “ನಮ್ಮ ದೇವರನ್ನು ಅವಮಾನಿಸುವುದನ್ನು ನಿಲ್ಲಿಸದಿದ್ದರೆ” ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಬಿಡುವುದಾಗಿ ಎಚ್ಚರಿಕೆ ನೀಡಿದ್ದರು.

Published On - 4:15 pm, Mon, 27 March 23

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು