AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್

Full Lockdown: ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್
ರಾಹುಲ್​ ಗಾಂಧಿ
sandhya thejappa
sandhya thejappa|

Updated on:May 04, 2021 | 11:38 AM

Share

ದೆಹಲಿ: ಅಸಮರ್ಥೆಯ ಲಾಕ್​ಡೌನ್​ನಿಂದಾಗಿ ದೇಶದ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಿದ್ದ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ದೇಶದಲ್ಲಿ ಲಾಕ್​ಡೌನ್​ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ್ದಾರೆ. ಕೊವಿಡ್ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ. ನ್ಯಾಯ ಯೋಜನೆ ಜಾರಿ ಜೊತೆ ಲಾಕ್​ಡೌನ್​ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಟ್ವೀಟ್​ನಲ್ಲಿ ಹೇಳಿದರು.

ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಅನಿವಾರ್ಯವೆಂದು ಇದೀಗ ಟ್ವೀಟ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಕೊರೊನಾ ಕಾಟ: ಇನ್ನು ಉಳಿದ ಐಪಿಎಲ್​ ಪಂದ್ಯಗಳೆಲ್ಲವೂ ಸುರಕ್ಷಿತವಾಗಿ ಮುಂಬೈನಲ್ಲೇ? ಏನಿದು ಬಿಸಿಸಿಐ ಚಿಂತನೆ, ಇಲ್ಲಿದೆ ವಿವರ

(Rahul Gandhi says it was appropriate to implement a lockdown in country to fight corona in twitter)

Published On - 10:52 am, Tue, 4 May 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ