AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್

Full Lockdown: ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್
ರಾಹುಲ್​ ಗಾಂಧಿ
sandhya thejappa
|

Updated on:May 04, 2021 | 11:38 AM

Share

ದೆಹಲಿ: ಅಸಮರ್ಥೆಯ ಲಾಕ್​ಡೌನ್​ನಿಂದಾಗಿ ದೇಶದ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಿದ್ದ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ದೇಶದಲ್ಲಿ ಲಾಕ್​ಡೌನ್​ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ್ದಾರೆ. ಕೊವಿಡ್ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ. ನ್ಯಾಯ ಯೋಜನೆ ಜಾರಿ ಜೊತೆ ಲಾಕ್​ಡೌನ್​ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಟ್ವೀಟ್​ನಲ್ಲಿ ಹೇಳಿದರು.

ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಅನಿವಾರ್ಯವೆಂದು ಇದೀಗ ಟ್ವೀಟ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಕೊರೊನಾ ಕಾಟ: ಇನ್ನು ಉಳಿದ ಐಪಿಎಲ್​ ಪಂದ್ಯಗಳೆಲ್ಲವೂ ಸುರಕ್ಷಿತವಾಗಿ ಮುಂಬೈನಲ್ಲೇ? ಏನಿದು ಬಿಸಿಸಿಐ ಚಿಂತನೆ, ಇಲ್ಲಿದೆ ವಿವರ

(Rahul Gandhi says it was appropriate to implement a lockdown in country to fight corona in twitter)

Published On - 10:52 am, Tue, 4 May 21

ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ