AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್

Full Lockdown: ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್
ರಾಹುಲ್​ ಗಾಂಧಿ
sandhya thejappa
sandhya thejappa|

Updated on:May 04, 2021 | 11:38 AM

Share

ದೆಹಲಿ: ಅಸಮರ್ಥೆಯ ಲಾಕ್​ಡೌನ್​ನಿಂದಾಗಿ ದೇಶದ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಿದ್ದ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ದೇಶದಲ್ಲಿ ಲಾಕ್​ಡೌನ್​ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ್ದಾರೆ. ಕೊವಿಡ್ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ. ನ್ಯಾಯ ಯೋಜನೆ ಜಾರಿ ಜೊತೆ ಲಾಕ್​ಡೌನ್​ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಟ್ವೀಟ್​ನಲ್ಲಿ ಹೇಳಿದರು.

ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಅನಿವಾರ್ಯವೆಂದು ಇದೀಗ ಟ್ವೀಟ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಕೊರೊನಾ ಕಾಟ: ಇನ್ನು ಉಳಿದ ಐಪಿಎಲ್​ ಪಂದ್ಯಗಳೆಲ್ಲವೂ ಸುರಕ್ಷಿತವಾಗಿ ಮುಂಬೈನಲ್ಲೇ? ಏನಿದು ಬಿಸಿಸಿಐ ಚಿಂತನೆ, ಇಲ್ಲಿದೆ ವಿವರ

(Rahul Gandhi says it was appropriate to implement a lockdown in country to fight corona in twitter)

Published On - 10:52 am, Tue, 4 May 21

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ