AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್

Full Lockdown: ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್
ರಾಹುಲ್​ ಗಾಂಧಿ
Follow us
sandhya thejappa
|

Updated on:May 04, 2021 | 11:38 AM

ದೆಹಲಿ: ಅಸಮರ್ಥೆಯ ಲಾಕ್​ಡೌನ್​ನಿಂದಾಗಿ ದೇಶದ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಿದ್ದ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ದೇಶದಲ್ಲಿ ಲಾಕ್​ಡೌನ್​ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ್ದಾರೆ. ಕೊವಿಡ್ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ. ನ್ಯಾಯ ಯೋಜನೆ ಜಾರಿ ಜೊತೆ ಲಾಕ್​ಡೌನ್​ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಟ್ವೀಟ್​ನಲ್ಲಿ ಹೇಳಿದರು.

ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಅನಿವಾರ್ಯವೆಂದು ಇದೀಗ ಟ್ವೀಟ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಕೊರೊನಾ ಕಾಟ: ಇನ್ನು ಉಳಿದ ಐಪಿಎಲ್​ ಪಂದ್ಯಗಳೆಲ್ಲವೂ ಸುರಕ್ಷಿತವಾಗಿ ಮುಂಬೈನಲ್ಲೇ? ಏನಿದು ಬಿಸಿಸಿಐ ಚಿಂತನೆ, ಇಲ್ಲಿದೆ ವಿವರ

(Rahul Gandhi says it was appropriate to implement a lockdown in country to fight corona in twitter)

Published On - 10:52 am, Tue, 4 May 21

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ