AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್

Full Lockdown: ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್
ರಾಹುಲ್​ ಗಾಂಧಿ
sandhya thejappa
sandhya thejappa|

Updated on:May 04, 2021 | 11:38 AM

Share

ದೆಹಲಿ: ಅಸಮರ್ಥೆಯ ಲಾಕ್​ಡೌನ್​ನಿಂದಾಗಿ ದೇಶದ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಿದ್ದ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ದೇಶದಲ್ಲಿ ಲಾಕ್​ಡೌನ್​ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ್ದಾರೆ. ಕೊವಿಡ್ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ. ನ್ಯಾಯ ಯೋಜನೆ ಜಾರಿ ಜೊತೆ ಲಾಕ್​ಡೌನ್​ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಟ್ವೀಟ್​ನಲ್ಲಿ ಹೇಳಿದರು.

ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್​ಡೌನ್​ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಅನಿವಾರ್ಯವೆಂದು ಇದೀಗ ಟ್ವೀಟ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಕೊರೊನಾ ಕಾಟ: ಇನ್ನು ಉಳಿದ ಐಪಿಎಲ್​ ಪಂದ್ಯಗಳೆಲ್ಲವೂ ಸುರಕ್ಷಿತವಾಗಿ ಮುಂಬೈನಲ್ಲೇ? ಏನಿದು ಬಿಸಿಸಿಐ ಚಿಂತನೆ, ಇಲ್ಲಿದೆ ವಿವರ

(Rahul Gandhi says it was appropriate to implement a lockdown in country to fight corona in twitter)

Published On - 10:52 am, Tue, 4 May 21

Follow Us
sandhya thejappa
sandhya thejappa
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ