AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್​​ ಪ್ಯಾಕ್​​ನಲ್ಲಿ ಮಿಂಚಿದ ರಾಹುಲ್​ ಗಾಂಧಿ; ಫಿಟ್​ನೆಸ್​ ಟಿಪ್ಸ್​ ಕೇಳಿದ ಸೆಲೆಬ್ರಿಟಿಗಳು

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್​ಡೌನ್​ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್​ಗಳು ಬಂದ್​ ಆಗಿದ್ದವು. ಆದರೆ, ಈ ಸಂದರ್ಭದಲ್ಲೂ ರಾಹುಲ್​ ಗಾಂಧಿ ಜಿಮ್​ ಬಿಟ್ಟಿಲ್ಲ.

ಸಿಕ್ಸ್​​ ಪ್ಯಾಕ್​​ನಲ್ಲಿ ಮಿಂಚಿದ ರಾಹುಲ್​ ಗಾಂಧಿ; ಫಿಟ್​ನೆಸ್​ ಟಿಪ್ಸ್​ ಕೇಳಿದ ಸೆಲೆಬ್ರಿಟಿಗಳು
ರಾಜೇಶ್ ದುಗ್ಗುಮನೆ
|

Updated on:Feb 27, 2021 | 8:20 PM

Share

ಭಾರತದ ಬಹುತೇಕ ರಾಜಕಾರಣಿಗಳಿಗೆ ಫಿಟ್​ನೆಸ್​ ಕೊರತೆ ಇದೆ ಎಂಬುದು ಜನಸಾಮಾನ್ಯರ ಅಭಿಪ್ರಾಯ. ಇದೇ ಕಾರಣಕ್ಕೆ, ರಾಜಕಾರಣಿಗಳು ಎಂದಾಕ್ಷಣ ಜನರಿಗೆ ನೆನಪಿಗೆ ಬರೋದು ದೊಡ್ಡದಾದ ಹೊಟ್ಟೆ, ದಢೂತಿ ದೇಹ. ಆದರೆ, ದೇಶದ ಕೆಲವೇ ಕೆಲವು ರಾಜಕಾರಣಿಗಳು ಫಿಟ್​ ಆಗಿದ್ದಾರೆ. ನಿತ್ಯ ಜಿಮ್​ನಲ್ಲಿ ಬೆವರು ಹರಿಸುತ್ತಾರೆ. ಈ ಸಾಲಿನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಇದ್ದಾರೆ. ಅವರ ಸಿಕ್ಸ್​ಪ್ಯಾಕ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್​ಡೌನ್​ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್​ಗಳು ಬಂದ್​ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್​ನೆಸ್​ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್​ ಗಾಂಧಿ ಜಿಮ್​ ಬಿಟ್ಟಿಲ್ಲ. ಮನೆಯಲ್ಲೇ ಅವರು ಜಿಮ್​ ಮಾಡಿದ್ದಾರೆ. ಇತ್ತೀಚೆಗೆ ವೈರಲ್​ ಆದ ಫೋಟೋ ಇದಕ್ಕೆ ಸಾಕ್ಷಿ.

ಇತ್ತೀಚೆಗೆ ರಾಹುಲ್​ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್​ ಫೋಟೋ ವೈರಲ್​ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್​ ಮಾಡಿದ್ದು, ಫಿಟ್​ನೆಸ್​ ಟಿಪ್ಸ್​ ಕೇಳಿದ್ದಾರೆ.

ಇದನ್ನೂ ಓದಿ: ರಾಹುಲ್​ ಗಾಂಧಿ ಮತ್ತೆ ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಅಲಂಕರಿಸಲಿ: ಠರಾವು ಅಂಗೀಕರಿಸಿದ ದೆಹಲಿ ಕಾಂಗ್ರೆಸ್​ ಘಟಕ

Published On - 8:19 pm, Sat, 27 February 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?