AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್​​ ಪ್ಯಾಕ್​​ನಲ್ಲಿ ಮಿಂಚಿದ ರಾಹುಲ್​ ಗಾಂಧಿ; ಫಿಟ್​ನೆಸ್​ ಟಿಪ್ಸ್​ ಕೇಳಿದ ಸೆಲೆಬ್ರಿಟಿಗಳು

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್​ಡೌನ್​ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್​ಗಳು ಬಂದ್​ ಆಗಿದ್ದವು. ಆದರೆ, ಈ ಸಂದರ್ಭದಲ್ಲೂ ರಾಹುಲ್​ ಗಾಂಧಿ ಜಿಮ್​ ಬಿಟ್ಟಿಲ್ಲ.

ಸಿಕ್ಸ್​​ ಪ್ಯಾಕ್​​ನಲ್ಲಿ ಮಿಂಚಿದ ರಾಹುಲ್​ ಗಾಂಧಿ; ಫಿಟ್​ನೆಸ್​ ಟಿಪ್ಸ್​ ಕೇಳಿದ ಸೆಲೆಬ್ರಿಟಿಗಳು
ರಾಜೇಶ್ ದುಗ್ಗುಮನೆ
|

Updated on:Feb 27, 2021 | 8:20 PM

Share

ಭಾರತದ ಬಹುತೇಕ ರಾಜಕಾರಣಿಗಳಿಗೆ ಫಿಟ್​ನೆಸ್​ ಕೊರತೆ ಇದೆ ಎಂಬುದು ಜನಸಾಮಾನ್ಯರ ಅಭಿಪ್ರಾಯ. ಇದೇ ಕಾರಣಕ್ಕೆ, ರಾಜಕಾರಣಿಗಳು ಎಂದಾಕ್ಷಣ ಜನರಿಗೆ ನೆನಪಿಗೆ ಬರೋದು ದೊಡ್ಡದಾದ ಹೊಟ್ಟೆ, ದಢೂತಿ ದೇಹ. ಆದರೆ, ದೇಶದ ಕೆಲವೇ ಕೆಲವು ರಾಜಕಾರಣಿಗಳು ಫಿಟ್​ ಆಗಿದ್ದಾರೆ. ನಿತ್ಯ ಜಿಮ್​ನಲ್ಲಿ ಬೆವರು ಹರಿಸುತ್ತಾರೆ. ಈ ಸಾಲಿನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಇದ್ದಾರೆ. ಅವರ ಸಿಕ್ಸ್​ಪ್ಯಾಕ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್​ಡೌನ್​ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್​ಗಳು ಬಂದ್​ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್​ನೆಸ್​ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್​ ಗಾಂಧಿ ಜಿಮ್​ ಬಿಟ್ಟಿಲ್ಲ. ಮನೆಯಲ್ಲೇ ಅವರು ಜಿಮ್​ ಮಾಡಿದ್ದಾರೆ. ಇತ್ತೀಚೆಗೆ ವೈರಲ್​ ಆದ ಫೋಟೋ ಇದಕ್ಕೆ ಸಾಕ್ಷಿ.

ಇತ್ತೀಚೆಗೆ ರಾಹುಲ್​ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್​ ಫೋಟೋ ವೈರಲ್​ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್​ ಮಾಡಿದ್ದು, ಫಿಟ್​ನೆಸ್​ ಟಿಪ್ಸ್​ ಕೇಳಿದ್ದಾರೆ.

ಇದನ್ನೂ ಓದಿ: ರಾಹುಲ್​ ಗಾಂಧಿ ಮತ್ತೆ ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಅಲಂಕರಿಸಲಿ: ಠರಾವು ಅಂಗೀಕರಿಸಿದ ದೆಹಲಿ ಕಾಂಗ್ರೆಸ್​ ಘಟಕ

Published On - 8:19 pm, Sat, 27 February 21

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ