ಲೋಕಸಭೆಯಲ್ಲಿ ವಕ್ಫ್ ಮಸೂದೆ ಚರ್ಚೆ ವೇಳೆ ರಾಹುಲ್ ಗಾಂಧಿ ನಿದ್ರೆ; ಲೇವಡಿ ಮಾಡಿದ ಬಿಜೆಪಿ ನಾಯಕರು

1995ರ ವಕ್ಫ್ ಕಾಯಿದೆಗೆ ತಿದ್ದುಪಡಿ ತರುವ ವಕ್ಫ್ (ತಿದ್ದುಪಡಿ) ಮಸೂದೆ, 2024ರ ಚರ್ಚೆಯ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ನಿದ್ರೆಗೆ ಜಾರಿದ ವಿರೋಧ ಪಕ್ಷದ ಸಂಸದರನ್ನು ಹೇಗೆ ಅಪಹಾಸ್ಯ ಮಾಡಿದ್ದಾರೆ ಎಂಬುದನ್ನು ತೋರಿಸುವ ವೀಡಿಯೊಗಳು ವೈರಲ್ ಆಗಿವೆ.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಚರ್ಚೆ ವೇಳೆ ರಾಹುಲ್ ಗಾಂಧಿ ನಿದ್ರೆ; ಲೇವಡಿ ಮಾಡಿದ ಬಿಜೆಪಿ ನಾಯಕರು
ರಾಹುಲ್ ಗಾಂಧಿ ನಿದ್ರೆ
Follow us
|

Updated on: Aug 08, 2024 | 9:27 PM

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿರುವಾಗ ನಿದ್ದೆಗೆ ಜಾರಿದ್ದಾರೆ. ಈ ಕುರಿತಾದ ಫೋಟೋಗಳು, ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ಚರ್ಚೆಯ ಸಮಯದಲ್ಲಿ ನಿದ್ರೆಗೆ ಜಾರಿದ ವಿರೋಧ ಪಕ್ಷದ ಸಂಸದರನ್ನು ಲೇವಡಿ ಮಾಡಿದ್ದಾರೆ.

ಬಿಜೆಪಿ ಸಂಸದರು ನಗುತ್ತಾ ವಿಪಕ್ಷದ ಸಂಸದರನ್ನು ಮೂದಲಿಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ನಿದ್ರಿಸುತ್ತಿರುವುದನ್ನು ಕಾಣಬಹುದು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಮಾತನಾಡುತ್ತಿರುವುದು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರ ಪಕ್ಕದಲ್ಲಿ ಕುಳಿತಿರುವುದನ್ನು ವೀಡಿಯೊ ತೋರಿಸಿದೆ.

ಕಿರಣ್ ರಿಜಿಜು ಮಾತನಾಡುತ್ತಿದ್ದಂತೆ, ಗಿರಿರಾಜ್ ಸಿಂಗ್ ಮತ್ತು ಕಾಂಗ್ರೆಸ್ ಸಂಸದರು ನಿದ್ದೆಗೆ ಜಾರಿದ್ದಾರೆ.

ಇದನ್ನೂ ಓದಿ: Video: ಖುಷಿಯಿಂದ ಡಾನ್ಸ್​​​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಕುಸಿದು ಬಿದ್ದು ಸಾವು; ವಿಡಿಯೋ ಇಲ್ಲಿದೆ ನೋಡಿ

ಇದ್ದಕ್ಕಿದ್ದಂತೆ, ಭೂಪೇಂದ್ರ ಯಾದವ್ ಮತ್ತು ಜಿತೇಂದ್ರ ಸಿಂಗ್ ಸೇರಿದಂತೆ ಕಿರಣ್ ರಿಜಿಜು ಪಕ್ಕದಲ್ಲಿ ಕುಳಿತಿರುವ ಬಿಜೆಪಿ ಸಂಸದರು ನಿದ್ರಿಸುತ್ತಿರುವವರ ಕಡೆ ಕೈ ತೋರಿಸಿ ನಗುತ್ತಾರೆ. “ಅದಕ್ಕಾಗಿಯೇ ನಾನು ನಿಮಗೆ ನಿದ್ದೆ ಬರುವಂತೆ ಮಾಡುವುದರಿಂದ ಮಧ್ಯೆ ಮಾತನಾಡಬೇಡಿ ಅಥವಾ ಪದೇ ಪದೇ ಅಡ್ಡಿಪಡಿಸಬೇಡಿ ಎಂದು ಹೇಳುತ್ತೇನೆ” ಎಂದು ಕಿರಣ್ ರಿಜಿಜು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು