AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ವಿಶ್ವಾಸಾರ್ಹ LIC ಮಾರುವುದು ಮೋದಿ ಸರ್ಕಾರದ ಮತ್ತೊಂದು ಲಜ್ಜೆಗೆಟ್ಟ ಪ್ರಯತ್ನ’

ವಿಶ್ವಾಸಾರ್ಹ LIC ಮಾರುವುದು ಮೋದಿ ಸರ್ಕಾರದ ಮತ್ತೊಂದು ಲಜ್ಜೆಗೆಟ್ಟ ಪ್ರಯತ್ನ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೋದಿ ಜಿ ಅವರು ‘ಸರ್ಕಾರಿ ಕಂಪನಿ ಮಾರಿ’ ಅಭಿಯಾನವನ್ನು ನಡೆಸುತ್ತಿದ್ದಾರೆ. ತಾವೇ ತಂದೊಡ್ಡಿರುವ ಆರ್ಥಿಕ ವಿಪತ್ತನ್ನು ಸರಿದೂಗಿಸಲು ದೇಶದ ಆಸ್ತಿಗಳನ್ನು ಸ್ವಲ್ಪ ಸ್ವಲ್ಪವಾಗಿ ಮಾರಾಟ ಮಾಡಲಾಗುತ್ತಿದೆ. ಜನತೆಯ ಭವಿಷ್ಯವಾದ ಹಾಗೂ ನಂಬಿಕೆಗೆ ಪಾತ್ರವಾದ ವಿಶ್ವಾಸಾರ್ಹ LIC ಮಾರುವುದು ಮೋದಿ ಸರ್ಕಾರದ ಮತ್ತೊಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ.. ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. […]

’ವಿಶ್ವಾಸಾರ್ಹ LIC ಮಾರುವುದು ಮೋದಿ ಸರ್ಕಾರದ ಮತ್ತೊಂದು ಲಜ್ಜೆಗೆಟ್ಟ ಪ್ರಯತ್ನ’
Follow us
ಸಾಧು ಶ್ರೀನಾಥ್​
|

Updated on: Sep 08, 2020 | 12:26 PM

ವಿಶ್ವಾಸಾರ್ಹ LIC ಮಾರುವುದು ಮೋದಿ ಸರ್ಕಾರದ ಮತ್ತೊಂದು ಲಜ್ಜೆಗೆಟ್ಟ ಪ್ರಯತ್ನ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಮೋದಿ ಜಿ ಅವರು ‘ಸರ್ಕಾರಿ ಕಂಪನಿ ಮಾರಿ’ ಅಭಿಯಾನವನ್ನು ನಡೆಸುತ್ತಿದ್ದಾರೆ. ತಾವೇ ತಂದೊಡ್ಡಿರುವ ಆರ್ಥಿಕ ವಿಪತ್ತನ್ನು ಸರಿದೂಗಿಸಲು ದೇಶದ ಆಸ್ತಿಗಳನ್ನು ಸ್ವಲ್ಪ ಸ್ವಲ್ಪವಾಗಿ ಮಾರಾಟ ಮಾಡಲಾಗುತ್ತಿದೆ. ಜನತೆಯ ಭವಿಷ್ಯವಾದ ಹಾಗೂ ನಂಬಿಕೆಗೆ ಪಾತ್ರವಾದ ವಿಶ್ವಾಸಾರ್ಹ LIC ಮಾರುವುದು ಮೋದಿ ಸರ್ಕಾರದ ಮತ್ತೊಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ.. ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ