AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ […]

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​
ಸಾಧು ಶ್ರೀನಾಥ್​
| Edited By: |

Updated on:Jun 26, 2020 | 6:15 PM

Share

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ.

ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ ನೀವು ಮಾತನಾಡಬೇಕು. ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ನಮ್ಮ ಸೈನಿಕರನ್ನ ಏಕೆ ಕಳಿಸಿದ್ರಿ? ಯಾರು ಕಳುಹಿಸಿದರು? ಈ ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಟ್ವಿಟ್ಟರ್‌ನಲ್ಲಿ ವಿಡಿಯೋ ಮೂಲಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

Published On - 6:02 pm, Fri, 26 June 20

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು