AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ […]

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 26, 2020 | 6:15 PM

Share

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ.

ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ ನೀವು ಮಾತನಾಡಬೇಕು. ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ನಮ್ಮ ಸೈನಿಕರನ್ನ ಏಕೆ ಕಳಿಸಿದ್ರಿ? ಯಾರು ಕಳುಹಿಸಿದರು? ಈ ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಟ್ವಿಟ್ಟರ್‌ನಲ್ಲಿ ವಿಡಿಯೋ ಮೂಲಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

Published On - 6:02 pm, Fri, 26 June 20

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ