AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ […]

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 26, 2020 | 6:15 PM

Share

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ.

ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ ನೀವು ಮಾತನಾಡಬೇಕು. ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ನಮ್ಮ ಸೈನಿಕರನ್ನ ಏಕೆ ಕಳಿಸಿದ್ರಿ? ಯಾರು ಕಳುಹಿಸಿದರು? ಈ ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಟ್ವಿಟ್ಟರ್‌ನಲ್ಲಿ ವಿಡಿಯೋ ಮೂಲಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

Published On - 6:02 pm, Fri, 26 June 20

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’