AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ […]

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​
ಸಾಧು ಶ್ರೀನಾಥ್​
| Edited By: |

Updated on:Jun 26, 2020 | 6:15 PM

Share

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ.

ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ ನೀವು ಮಾತನಾಡಬೇಕು. ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ನಮ್ಮ ಸೈನಿಕರನ್ನ ಏಕೆ ಕಳಿಸಿದ್ರಿ? ಯಾರು ಕಳುಹಿಸಿದರು? ಈ ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಟ್ವಿಟ್ಟರ್‌ನಲ್ಲಿ ವಿಡಿಯೋ ಮೂಲಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

Published On - 6:02 pm, Fri, 26 June 20

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?