AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ […]

ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ಏಕೆ ಕಳಿಸಿದ್ರಿ? -ಮೋದಿಗೆ ಮತ್ತೆ ಅದೇ ಪ್ರಶ್ನೆ ಕೇಳಿದ ರಾಹುಲ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 26, 2020 | 6:15 PM

Share

ದೆಹಲಿ: ರಾತ್ರಿಯೆಲ್ಲಾ ಭಾರತ-ಚೀನಾ ನಡುವಣ ರಾಮಾಯಣ ಕೇಳಿದ ರಾಹುಲ್ ಗಾಂಧಿ ಬೆಳಗಾನೆದ್ದು ಮತ್ತೆ ಅದೇ ಪ್ರಶ್ನೆ ಕೇಳಿದ್ದಾರೆ. ಪ್ರಧಾನ ಮಂತ್ರಿ ಜೀ ನೀವು ನಮಗೆ ಸತ್ಯವನ್ನು ಹೇಳಬೇಕು. ಭಯಪಡಬೇಡಿ, ಗಾಬರಿ ಆಗಬೇಡಿ. ನೀವು ಭಾರತದ ಒಂದಿಂಚೂ ಭೂಮಿ ಅತಿಕ್ರಮಿಸಿಲ್ಲ ಅಂತೀರಿ. ಆದರೆ ಲಡಾಖ್​​ ಜನರು, ಸೇನೆಯ ನಿವೃತ್ತ ಅಧಿಕಾರಿಗಳು ಚೀನಾ ನಮ್ಮ ಭೂಮಿಯನ್ನ ಆಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ರಾಹುಲ್​​ ಗಾಂಧಿ ಪ್ರಶ್ನಿಸಿದ್ದಾರೆ.

ನಾವೆಲ್ಲರೂ ಒಗ್ಗಟ್ಟಾಗಿ ಭಾರತದ ಭೂಮಿಯಿಂದ ಚೀನಾ ಸೇನೆಯನ್ನು ವಾಪಸ್ ಓಡಿಸಬೇಕು. ಇದರ ಬಗ್ಗೆ ನೀವು ಮಾತನಾಡಬೇಕು. ಗಾಲ್ವಾನ್ ಕಣಿವೆಯಲ್ಲಿ ಶಸ್ತ್ರಾಸ್ತ್ರ ಇಲ್ಲದೇ ನಮ್ಮ ಸೈನಿಕರನ್ನ ಏಕೆ ಕಳಿಸಿದ್ರಿ? ಯಾರು ಕಳುಹಿಸಿದರು? ಈ ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಟ್ವಿಟ್ಟರ್‌ನಲ್ಲಿ ವಿಡಿಯೋ ಮೂಲಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

Published On - 6:02 pm, Fri, 26 June 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್