AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ-ಭಾರತ ಕದನ ಕುತೂಹಲದ ಮಧ್ಯೆ ರಾಜನಾಥ್ ವಿರುದ್ಧ ರಾಹುಲ್ ಟ್ವೀಟ್ ಸಮರ!

ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಗರಿಗೆದರಿರುವ ಸೇನಾ ಚಟುವಟಿಕೆಗಳು ದೇಶದ ರಾಜಕೀಯ ರಂಗದಲ್ಲೂ ಪ್ರತಿಧ್ವನಿಸಿದೆ. ಭಾನುವಾರ ನಡೆದ ಬಿಜೆಪಿ ವರ್ಚುವಲ್ ಱಲಿಯಲ್ಲಿ ಭಾರತದ ರಕ್ಷಣಾ ನೀತಿಗೆ ವಿಶ್ವದಲ್ಲೇ ಮಾನ್ಯತೆ ದೊರತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹೇಳಿಕೆಯೇ ಈಗ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡುವೆ ಟ್ವಿಟರ್ ಸಮರಕ್ಕೆ ನಾಂದಿ ಹಾಡಿದೆ. ಈ ಸಮರದಲ್ಲಿ ರಾಹುಲ್ ಗಾಂಧಿ ಕೆಲವು ನೆಟ್ಟಿಗರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. […]

ಚೀನಾ-ಭಾರತ ಕದನ ಕುತೂಹಲದ ಮಧ್ಯೆ ರಾಜನಾಥ್ ವಿರುದ್ಧ ರಾಹುಲ್ ಟ್ವೀಟ್ ಸಮರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 09, 2020 | 5:04 PM

Share

ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಗರಿಗೆದರಿರುವ ಸೇನಾ ಚಟುವಟಿಕೆಗಳು ದೇಶದ ರಾಜಕೀಯ ರಂಗದಲ್ಲೂ ಪ್ರತಿಧ್ವನಿಸಿದೆ. ಭಾನುವಾರ ನಡೆದ ಬಿಜೆಪಿ ವರ್ಚುವಲ್ ಱಲಿಯಲ್ಲಿ ಭಾರತದ ರಕ್ಷಣಾ ನೀತಿಗೆ ವಿಶ್ವದಲ್ಲೇ ಮಾನ್ಯತೆ ದೊರತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹೇಳಿಕೆಯೇ ಈಗ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡುವೆ ಟ್ವಿಟರ್ ಸಮರಕ್ಕೆ ನಾಂದಿ ಹಾಡಿದೆ. ಈ ಸಮರದಲ್ಲಿ ರಾಹುಲ್ ಗಾಂಧಿ ಕೆಲವು ನೆಟ್ಟಿಗರ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಅಮಿತ್ ಶಾ ಹೇಳಿಕೆಗೆ ಟಾಂಗ್ ನೀಡಿದ್ದ ರಾಹುಲ್ ಗಾಂಧಿ ಸೋಮವಾರದಂದು ಖ್ಯಾತ ಉರ್ದು ಕವಿ ಮಿರ್ಜಾ ಘಾಲಿಬ್ ರವರ ಕವಿತೆಯ ಸಾಲುಗಳನ್ನು ಕೊಂಚ ತಿರುಚಿ ಶಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ರಾಜನಾಥ್ ಸಿಂಗ್​ ಅವರು ಸಹ ಕಣಕ್ಕಿಳಿದು ಅದೇ ಕವಿಯ ಮತ್ತೊಂದು ಕವಿತೆಯ ಸಾಲುಗಳನ್ನು ತಿರುಚಿ ಕಾಂಗ್ರೆಸ್ ಪಕ್ಷದ ಚಿಹ್ನೆಯಾದ ಹಸ್ತದ ಬಗ್ಗೆ ಪರೋಕ್ಷವಾಗಿ ಕುಟುಕಿದ್ದರು. ಇದಕ್ಕೆ ನೇರವಾಗಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ‘ನಮ್ಮ ಪಕ್ಷದ ಚಿಹ್ನೆಯ ಬಗ್ಗೆ ಹೇಳಿಕೆ ನೀಡುವುದು ಮುಗಿದಿದ್ದರೆ, ಲಡಾಖ್​ನಲ್ಲಿ ಭಾರತದ ನೆಲವನ್ನು ಚೀನಾ ಆಕ್ರಮಿಸಿಕೊಂಡಿದ್ಯಾ? ಎಂಬುದಕ್ಕೆ ಉತ್ತರಿಸಿ’ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

Published On - 5:00 pm, Tue, 9 June 20

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ