AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ-ಭಾರತ ಕದನ ಕುತೂಹಲದ ಮಧ್ಯೆ ರಾಜನಾಥ್ ವಿರುದ್ಧ ರಾಹುಲ್ ಟ್ವೀಟ್ ಸಮರ!

ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಗರಿಗೆದರಿರುವ ಸೇನಾ ಚಟುವಟಿಕೆಗಳು ದೇಶದ ರಾಜಕೀಯ ರಂಗದಲ್ಲೂ ಪ್ರತಿಧ್ವನಿಸಿದೆ. ಭಾನುವಾರ ನಡೆದ ಬಿಜೆಪಿ ವರ್ಚುವಲ್ ಱಲಿಯಲ್ಲಿ ಭಾರತದ ರಕ್ಷಣಾ ನೀತಿಗೆ ವಿಶ್ವದಲ್ಲೇ ಮಾನ್ಯತೆ ದೊರತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹೇಳಿಕೆಯೇ ಈಗ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡುವೆ ಟ್ವಿಟರ್ ಸಮರಕ್ಕೆ ನಾಂದಿ ಹಾಡಿದೆ. ಈ ಸಮರದಲ್ಲಿ ರಾಹುಲ್ ಗಾಂಧಿ ಕೆಲವು ನೆಟ್ಟಿಗರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. […]

ಚೀನಾ-ಭಾರತ ಕದನ ಕುತೂಹಲದ ಮಧ್ಯೆ ರಾಜನಾಥ್ ವಿರುದ್ಧ ರಾಹುಲ್ ಟ್ವೀಟ್ ಸಮರ!
ಸಾಧು ಶ್ರೀನಾಥ್​
|

Updated on:Jun 09, 2020 | 5:04 PM

Share

ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಗರಿಗೆದರಿರುವ ಸೇನಾ ಚಟುವಟಿಕೆಗಳು ದೇಶದ ರಾಜಕೀಯ ರಂಗದಲ್ಲೂ ಪ್ರತಿಧ್ವನಿಸಿದೆ. ಭಾನುವಾರ ನಡೆದ ಬಿಜೆಪಿ ವರ್ಚುವಲ್ ಱಲಿಯಲ್ಲಿ ಭಾರತದ ರಕ್ಷಣಾ ನೀತಿಗೆ ವಿಶ್ವದಲ್ಲೇ ಮಾನ್ಯತೆ ದೊರತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹೇಳಿಕೆಯೇ ಈಗ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡುವೆ ಟ್ವಿಟರ್ ಸಮರಕ್ಕೆ ನಾಂದಿ ಹಾಡಿದೆ. ಈ ಸಮರದಲ್ಲಿ ರಾಹುಲ್ ಗಾಂಧಿ ಕೆಲವು ನೆಟ್ಟಿಗರ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಅಮಿತ್ ಶಾ ಹೇಳಿಕೆಗೆ ಟಾಂಗ್ ನೀಡಿದ್ದ ರಾಹುಲ್ ಗಾಂಧಿ ಸೋಮವಾರದಂದು ಖ್ಯಾತ ಉರ್ದು ಕವಿ ಮಿರ್ಜಾ ಘಾಲಿಬ್ ರವರ ಕವಿತೆಯ ಸಾಲುಗಳನ್ನು ಕೊಂಚ ತಿರುಚಿ ಶಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ರಾಜನಾಥ್ ಸಿಂಗ್​ ಅವರು ಸಹ ಕಣಕ್ಕಿಳಿದು ಅದೇ ಕವಿಯ ಮತ್ತೊಂದು ಕವಿತೆಯ ಸಾಲುಗಳನ್ನು ತಿರುಚಿ ಕಾಂಗ್ರೆಸ್ ಪಕ್ಷದ ಚಿಹ್ನೆಯಾದ ಹಸ್ತದ ಬಗ್ಗೆ ಪರೋಕ್ಷವಾಗಿ ಕುಟುಕಿದ್ದರು. ಇದಕ್ಕೆ ನೇರವಾಗಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ‘ನಮ್ಮ ಪಕ್ಷದ ಚಿಹ್ನೆಯ ಬಗ್ಗೆ ಹೇಳಿಕೆ ನೀಡುವುದು ಮುಗಿದಿದ್ದರೆ, ಲಡಾಖ್​ನಲ್ಲಿ ಭಾರತದ ನೆಲವನ್ನು ಚೀನಾ ಆಕ್ರಮಿಸಿಕೊಂಡಿದ್ಯಾ? ಎಂಬುದಕ್ಕೆ ಉತ್ತರಿಸಿ’ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

Published On - 5:00 pm, Tue, 9 June 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ