AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Navin: ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

ಐಆರ್​ಎಸ್​ ಅಧಿಕಾರಿ ರಾಹುಲ್ ನವೀನ್ ಅವರನ್ನು ಎರಡು ವರ್ಷಗಳ ಅವಧಿಗೆ ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದುವರೆಗೂ ಜಾರಿ ನಿರ್ದೇಶನಾಲಯದ ಹಂಗಾಮಿ ಮುಖ್ಯಸ್ಥರಾಗಿದ್ದ ರಾಹುಲ್ ನವೀನ್ ಅವರನ್ನು ಎರಡು ವರ್ಷಗಳ ಕಾಲ ಪೂರ್ಣಾವಧಿ ನಿರ್ದೇಶಕರಾಗಿ ಸರ್ಕಾರ ಇಂದು ನೇಮಿಸಿದೆ.

Rahul Navin: ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ
ರಾಹುಲ್ ನವೀನ್
ಸುಷ್ಮಾ ಚಕ್ರೆ
|

Updated on: Aug 14, 2024 | 7:58 PM

Share

ನವದೆಹಲಿ: ಹಂಗಾಮಿ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥ ರಾಹುಲ್ ನವೀನ್ ಅವರನ್ನು ಫೆಡರಲ್ ಆ್ಯಂಟಿ ಮನಿ ಲಾಂಡರಿಂಗ್ ಏಜೆನ್ಸಿಯ ಪೂರ್ಣ ಅವಧಿಯ ನಿರ್ದೇಶಕರಾಗಿ ಇಂದು (ಬುಧವಾರ) ನೇಮಿಸಲಾಗಿದೆ. ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಹೊರಡಿಸಿದ ಆದೇಶದಲ್ಲಿ, ಆದಾಯ ತೆರಿಗೆ ಕೇಡರ್‌ನ 1993ರ ಬ್ಯಾಚ್‌ನ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿ ರಾಹುಲ್ ನವೀನ್ ಅವರ ನೇಮಕಾತಿಯನ್ನು ಎರಡು ವರ್ಷಗಳ ಅವಧಿಗೆ ಮಾಡಲಾಗಿದೆ.

57 ವರ್ಷದ ರಾಹುಲ್ ನವೀನ್ ನವೆಂಬರ್ 2019ರಲ್ಲಿ ವಿಶೇಷ ನಿರ್ದೇಶಕರಾಗಿ ಜಾರಿ ನಿರ್ದೇಶನಾಲಯಕ್ಕೆ ಸೇರಿದರು. ಅವರ ಹಿಂದಿನ ನಿರ್ದೇಶಕರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯು ಕಳೆದ ವರ್ಷ ಸೆಪ್ಟೆಂಬರ್ 15ರಂದು ಕೊನೆಗೊಂಡ ನಂತರ ರಾಹುಲ್ ನವೀನ್ ಅವರನ್ನು EDಯ ಹಂಗಾಮಿ ನಿರ್ದೇಶಕರಾಗಿ ನೇಮಿಸಲಾಯಿತು.

ಇದನ್ನೂ ಓದಿ: National Herald Case: ನ್ಯಾಷನಲ್​ ಹೆರಾಲ್ಡ್​ ಪ್ರಕರಣ, ರಾಹುಲ್​ ಗಾಂಧಿಗೆ ಸಮನ್ಸ್​ ಕಳುಹಿಸಲು ಇಡಿ ಸಿದ್ಧತೆ

ಅಂತಾರಾಷ್ಟ್ರೀಯ ತೆರಿಗೆ ವಿಷಯಗಳಲ್ಲಿ ಪರಿಣಿತರಾಗಿರುವ ರಾಹುಲ್ ನವೀನ್ ಇಡಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಪ್ರತ್ಯೇಕ ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಉನ್ನತ ಮಟ್ಟದ ಬಂಧನಗಳನ್ನು ಕಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ