AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Birthday: ರೈಲು ನಿಲ್ದಾಣ ಸ್ವಚ್ಛಗೊಳಿಸುವ ಮೂಲಕ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಚಿವ ಅಶ್ವಿನಿ ವೈಷ್ಣವ್

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ನಾಯಕರು ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Narendra Modi Birthday: ರೈಲು ನಿಲ್ದಾಣ ಸ್ವಚ್ಛಗೊಳಿಸುವ ಮೂಲಕ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಚಿವ ಅಶ್ವಿನಿ ವೈಷ್ಣವ್
Ashwini Vaishnav
TV9 Web
| Edited By: |

Updated on: Sep 17, 2022 | 11:35 AM

Share

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ನಾಯಕರು ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇದೇ ವೇಳೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವಿಶಿಷ್ಟ ರೀತಿಯಲ್ಲಿ ಶುಭಾಶಯ ಕೋರಿದ್ದರು.

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣವನ್ನು ಸ್ವಚ್ಛಗೊಳಿಸಿದರು ಮತ್ತು ಸ್ವಚ್ಛತೆಯ ಸಂದೇಶವನ್ನು ಸಾರಿದರು.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣವನ್ನು ಗುಡಿಸುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಇಂದಿನಿಂದ ದೇಶದ ಭಾರತೀಯ ರೈಲ್ವೆ, ಅಂಚೆ ಕಚೇರಿ, ಟೆಲಿಕಾಂ, ಐಟಿ ಮತ್ತು ಇತರ ಇಲಾಖೆಗಳಲ್ಲಿ ಸ್ವಚ್ಛತೆಯ ಅಭಿಯಾನ ಆರಂಭವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ರಾಜಕೀಯವನ್ನು ಸೇವಾ ಮಾಧ್ಯಮವನ್ನಾಗಿಸಿಕೊಂಡ ರೀತಿ, ಸ್ವಚ್ಛತೆ ಕೂಡ ಸೇವೆಗೆ ದೊಡ್ಡ ಸಮಾನಾರ್ಥಕವಾಗಿದೆ. ವಿಶೇಷವೆಂದರೆ, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಇಂದು ಬಿಜೆಪಿ ವತಿಯಿಂದ ರಕ್ತದಾನ ಕಾರ್ಯಕ್ರಮವನ್ನು ಸಹ ಮಾಡಲಾಗುತ್ತಿದೆ. ರಕ್ತದಾನಕ್ಕಾಗಿ ನಗರ-ನಗರಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ