AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ರೈಲು ನಿಲುಗಡೆಗೆ ಮುನ್ನವೇ ಇಳಿಯಲು ಹೋಗಿ ಜಾರಿ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ

ಚಲಿಸುವ ರೈಲುಗಳನ್ನು ಹತ್ತಬೇಡಿ ಅಥವಾ ಇಳಿಯಬೇಡಿ ಎಂದು ಜನರನ್ನು ಕೇಳುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಭಾರತೀಯ ರೈಲ್ವೆ ಆಗಾಗ್ಗೆ ಟ್ವೀಟ್ ಮಾಡುತ್ತದೆ.

ಪುಣೆಯಲ್ಲಿ ರೈಲು ನಿಲುಗಡೆಗೆ ಮುನ್ನವೇ ಇಳಿಯಲು ಹೋಗಿ ಜಾರಿ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ  ಆರ್‌ಪಿಎಫ್ ಸಿಬ್ಬಂದಿ
ರೈಲ್ವೆ ಹಂಚಿಕೊಂಡ ಚಿತ್ರ
TV9 Web
| Edited By: |

Updated on: Sep 07, 2022 | 8:33 PM

Share

ಮಹಾರಾಷ್ಟ್ರದ ಪುಣೆಯ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಸಂರಕ್ಷಣಾ ಪಡೆ (RPF) ಸಿಬ್ಬಂದಿಯ ತ್ವರಿತ ಕ್ರಮವು ಇತ್ತೀಚೆಗೆ ಚಲಿಸುವ ರೈಲಿನಡಿಗೆ ಸಿಲುಕಿದ ವ್ಯಕ್ತಿಯನ್ನು ರಕ್ಷಿಸಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರೈಲ್ವೆ ಸಚಿವಾಲಯ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ. ಆರ್‌ಪಿಎಫ್ ಉದ್ಯೋಗಿಯ ಜಾಗರೂಕತೆ ಪ್ರಯಾಣಿಕರ ಜೀವವನ್ನು ಉಳಿಸಿದೆ. ಚಲಿಸುವ ರೈಲನ್ನು ಹತ್ತಲು/ಇಳಿಯಲು ಪ್ರಯತ್ನಿಸಬೇಡಿ ಎಂದು ಎಲ್ಲರಿಗೂ ವಿನಂತಿಸಲಾಗಿದೆ, ಅದು ಮಾರಣಾಂತಿಕವಾಗಬಹುದು” ಎಂದು ಟ್ವೀಟ್​​ನಲ್ಲಿ ಹೇಳಿದೆ. ಪ್ರಯಾಣಿಕನನ್ನು ರೈಲು ಸ್ವಲ್ಪ ಸಮಯದವರೆಗೆ ಎಳೆದುಕೊಂಡು ಹೋಗುವುದು ವಿಡಿಯೊದಲ್ಲಿ ಕಾಣುತ್ತದೆ ಪ್ಲಾಟ್‌ಫಾರ್ಮ್ ಮತ್ತು ಚಲಿಸುವ ರೈಲಿನ ನಡುವಿನ ಅಂತರದ ಬಳಿ ಅಪಾಯಕಾರಿಯಾಗಿ ಎಳೆದೊಯ್ಯುತ್ತಿರುವಾಗ ಅದೃಷ್ಟವಶಾತ್, ಎಚ್ಚೆತ್ತ RPF ಸಿಬ್ಬಂದಿಯ ತ್ವರಿತ ಕ್ರಮಗಳು ವ್ಯಕ್ತಿಯ ಜೀವವನ್ನು ಉಳಿಸಿದವು. ಈ ವಿಡಿಯೊ 23,000 ವೀಕ್ಷಣೆಗಳನ್ನು ಮತ್ತು ನೂರಾರು ಲೈಕ್ ಪಡೆದಿದೆ.

ಚಲಿಸುವ ರೈಲುಗಳನ್ನು ಹತ್ತಬೇಡಿ ಅಥವಾ ಇಳಿಯಬೇಡಿ ಎಂದು ಜನರನ್ನು ಕೇಳುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಭಾರತೀಯ ರೈಲ್ವೆ ಆಗಾಗ್ಗೆ ಟ್ವೀಟ್ ಮಾಡುತ್ತದೆ. ಸ್ವಲ್ಪ ಸಮಯದ ಹಿಂದೆ ಸಚಿವಾಲಯವು ಪಶ್ಚಿಮ ಬಂಗಾಳದ ಬಂಕುರಾ ರೈಲು ನಿಲ್ದಾಣದಲ್ಲಿ ವಯಸ್ಸಾದ ಮಹಿಳೆ ಮತ್ತು ಆಕೆಯ ಮಗನ ಜೀವವನ್ನು ಆರ್‌ಪಿಎಫ್ ಅಧಿಕಾರಿಯೊಬ್ಬರು ಉಳಿಸಿದ ಮತ್ತೊಂದು ವೀಡಿಯೊವನ್ನು ಹಂಚಿಕೊಂಡಿದೆ.

ಪ್ರಯಾಣಿಕರು ಚಲಿಸುತ್ತಿರುವ ರೈಲನ್ನು ಹತ್ತಬೇಡಿ ಅಥವಾ ಇಳಿಯದಂತೆ ವಿನಂತಿಸಲಾಗಿದೆ” ಎಂದು ಸಚಿವಾಲಯವು ತ ಘಟನೆಯ ಸಿಸಿಟಿವಿ ದೃಶ್ಯಗಳನ್ನು ಟ್ವೀಟ್ ಮಾಡಿ ಹೇಳಿದೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?