AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ರೈಲು ನಿಲುಗಡೆಗೆ ಮುನ್ನವೇ ಇಳಿಯಲು ಹೋಗಿ ಜಾರಿ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ

ಚಲಿಸುವ ರೈಲುಗಳನ್ನು ಹತ್ತಬೇಡಿ ಅಥವಾ ಇಳಿಯಬೇಡಿ ಎಂದು ಜನರನ್ನು ಕೇಳುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಭಾರತೀಯ ರೈಲ್ವೆ ಆಗಾಗ್ಗೆ ಟ್ವೀಟ್ ಮಾಡುತ್ತದೆ.

ಪುಣೆಯಲ್ಲಿ ರೈಲು ನಿಲುಗಡೆಗೆ ಮುನ್ನವೇ ಇಳಿಯಲು ಹೋಗಿ ಜಾರಿ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ  ಆರ್‌ಪಿಎಫ್ ಸಿಬ್ಬಂದಿ
ರೈಲ್ವೆ ಹಂಚಿಕೊಂಡ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 07, 2022 | 8:33 PM

Share

ಮಹಾರಾಷ್ಟ್ರದ ಪುಣೆಯ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಸಂರಕ್ಷಣಾ ಪಡೆ (RPF) ಸಿಬ್ಬಂದಿಯ ತ್ವರಿತ ಕ್ರಮವು ಇತ್ತೀಚೆಗೆ ಚಲಿಸುವ ರೈಲಿನಡಿಗೆ ಸಿಲುಕಿದ ವ್ಯಕ್ತಿಯನ್ನು ರಕ್ಷಿಸಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರೈಲ್ವೆ ಸಚಿವಾಲಯ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ. ಆರ್‌ಪಿಎಫ್ ಉದ್ಯೋಗಿಯ ಜಾಗರೂಕತೆ ಪ್ರಯಾಣಿಕರ ಜೀವವನ್ನು ಉಳಿಸಿದೆ. ಚಲಿಸುವ ರೈಲನ್ನು ಹತ್ತಲು/ಇಳಿಯಲು ಪ್ರಯತ್ನಿಸಬೇಡಿ ಎಂದು ಎಲ್ಲರಿಗೂ ವಿನಂತಿಸಲಾಗಿದೆ, ಅದು ಮಾರಣಾಂತಿಕವಾಗಬಹುದು” ಎಂದು ಟ್ವೀಟ್​​ನಲ್ಲಿ ಹೇಳಿದೆ. ಪ್ರಯಾಣಿಕನನ್ನು ರೈಲು ಸ್ವಲ್ಪ ಸಮಯದವರೆಗೆ ಎಳೆದುಕೊಂಡು ಹೋಗುವುದು ವಿಡಿಯೊದಲ್ಲಿ ಕಾಣುತ್ತದೆ ಪ್ಲಾಟ್‌ಫಾರ್ಮ್ ಮತ್ತು ಚಲಿಸುವ ರೈಲಿನ ನಡುವಿನ ಅಂತರದ ಬಳಿ ಅಪಾಯಕಾರಿಯಾಗಿ ಎಳೆದೊಯ್ಯುತ್ತಿರುವಾಗ ಅದೃಷ್ಟವಶಾತ್, ಎಚ್ಚೆತ್ತ RPF ಸಿಬ್ಬಂದಿಯ ತ್ವರಿತ ಕ್ರಮಗಳು ವ್ಯಕ್ತಿಯ ಜೀವವನ್ನು ಉಳಿಸಿದವು. ಈ ವಿಡಿಯೊ 23,000 ವೀಕ್ಷಣೆಗಳನ್ನು ಮತ್ತು ನೂರಾರು ಲೈಕ್ ಪಡೆದಿದೆ.

ಚಲಿಸುವ ರೈಲುಗಳನ್ನು ಹತ್ತಬೇಡಿ ಅಥವಾ ಇಳಿಯಬೇಡಿ ಎಂದು ಜನರನ್ನು ಕೇಳುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಭಾರತೀಯ ರೈಲ್ವೆ ಆಗಾಗ್ಗೆ ಟ್ವೀಟ್ ಮಾಡುತ್ತದೆ. ಸ್ವಲ್ಪ ಸಮಯದ ಹಿಂದೆ ಸಚಿವಾಲಯವು ಪಶ್ಚಿಮ ಬಂಗಾಳದ ಬಂಕುರಾ ರೈಲು ನಿಲ್ದಾಣದಲ್ಲಿ ವಯಸ್ಸಾದ ಮಹಿಳೆ ಮತ್ತು ಆಕೆಯ ಮಗನ ಜೀವವನ್ನು ಆರ್‌ಪಿಎಫ್ ಅಧಿಕಾರಿಯೊಬ್ಬರು ಉಳಿಸಿದ ಮತ್ತೊಂದು ವೀಡಿಯೊವನ್ನು ಹಂಚಿಕೊಂಡಿದೆ.

ಪ್ರಯಾಣಿಕರು ಚಲಿಸುತ್ತಿರುವ ರೈಲನ್ನು ಹತ್ತಬೇಡಿ ಅಥವಾ ಇಳಿಯದಂತೆ ವಿನಂತಿಸಲಾಗಿದೆ” ಎಂದು ಸಚಿವಾಲಯವು ತ ಘಟನೆಯ ಸಿಸಿಟಿವಿ ದೃಶ್ಯಗಳನ್ನು ಟ್ವೀಟ್ ಮಾಡಿ ಹೇಳಿದೆ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!