AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ ಸ್ಪೆಷಲ್ ರೈಲು..

ಜೂನ್ 2021 ರ ವೇಳೆಗೆ ಕಾಶ್ಮೀರ ಕಣಿವೆಗೆ ಸಂಪರ್ಕಿಸುವ ಜಮ್ಮು-ಬಾರಾಮುಲ್ಲಾ 326 ಕಿ.ಮೀ ಟ್ರ್ಯಾಕ್‌ನ ರೈಲ್ವೆ ಸೇತುವೆ ನಿರ್ಮಾಣ ಹಂತವನ್ನು ತಲುಪಲಿದೆ. ಇದೊಂದು ಸೂಪರ್ ಮೆಗಾ ಸೇತುವೆಯಾಗಿದ್ದು ಇದರ ರಚನೆ ವಿಸ್ಮಯವಾಗಿದೆ. ರೈಲ್ವೆ ಹಳಿಗಳ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಯಾರ್ಡ್‌ಗಳ ನಡುವೆ ಮೆಗಾ ಸೇತುವೆಯ ನಿರ್ಮಾಣವನ್ನು ಜೂನ್ 2021 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ. 326 ಕಿ.ಮೀ. ಟ್ರ್ಯಾಕ್‌ನಲ್ಲಿ, 215 ಕಿ.ಮೀ ಟ್ರ್ಯಾಕ್ ಈಗಾಗಲೇ ಪೂರ್ಣಗೊಂಡಿದೆ. ಈ ಬಗ್ಗೆ ಮಾಹಿತಿ ನೀಡುತ್ತಾ ಜನರಲ್ […]

ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ ಸ್ಪೆಷಲ್ ರೈಲು..
ಆಯೇಷಾ ಬಾನು
| Edited By: |

Updated on: Oct 01, 2020 | 1:05 PM

Share

ಜೂನ್ 2021 ರ ವೇಳೆಗೆ ಕಾಶ್ಮೀರ ಕಣಿವೆಗೆ ಸಂಪರ್ಕಿಸುವ ಜಮ್ಮು-ಬಾರಾಮುಲ್ಲಾ 326 ಕಿ.ಮೀ ಟ್ರ್ಯಾಕ್‌ನ ರೈಲ್ವೆ ಸೇತುವೆ ನಿರ್ಮಾಣ ಹಂತವನ್ನು ತಲುಪಲಿದೆ. ಇದೊಂದು ಸೂಪರ್ ಮೆಗಾ ಸೇತುವೆಯಾಗಿದ್ದು ಇದರ ರಚನೆ ವಿಸ್ಮಯವಾಗಿದೆ.

ರೈಲ್ವೆ ಹಳಿಗಳ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಯಾರ್ಡ್‌ಗಳ ನಡುವೆ ಮೆಗಾ ಸೇತುವೆಯ ನಿರ್ಮಾಣವನ್ನು ಜೂನ್ 2021 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ. 326 ಕಿ.ಮೀ. ಟ್ರ್ಯಾಕ್‌ನಲ್ಲಿ, 215 ಕಿ.ಮೀ ಟ್ರ್ಯಾಕ್ ಈಗಾಗಲೇ ಪೂರ್ಣಗೊಂಡಿದೆ.

ಈ ಬಗ್ಗೆ ಮಾಹಿತಿ ನೀಡುತ್ತಾ ಜನರಲ್ ಮ್ಯಾನೇಜರ್ ರಾಜೀವ್ ಚೌಧರಿ, ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಪರ್ಯಾಯ ಮತ್ತು ವಿಶ್ವಾಸಾರ್ಹ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಜಮ್ಮುವಿನಿಂದ ಬಾರಾಮುಲ್ಲಾವರೆಗಿನ 326 ಕಿ.ಮೀ ಉದ್ದದ ರೈಲ್ವೆ ಮಾರ್ಗವನ್ನು ಭಾರತೀಯ ರೈಲ್ವೆ ಕೊರೆದಿದ್ದು, ಅದು ಕಾಶ್ಮೀರ ಕಣಿವೆಯಲ್ಲಿ ಸೇರಲಿದೆ.

ಒಟ್ಟು 326 ಕಿ.ಮೀ ಉದ್ದದಲ್ಲಿ, 215 ಕಿ.ಮೀ.ಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಮತ್ತು ಈ ಮಾರ್ಗದಲ್ಲಿ ರೈಲುಗಳು ಓಡಾಡುತ್ತಿವೆ. ಕತ್ರ-ಬನಿಹಾಲ್ ವಿಭಾಗದ (111 ಕಿಮೀ) ಮಧ್ಯಪ್ರವೇಶದ ಕೆಲಸ ಪ್ರಗತಿಯಲ್ಲಿದೆ ಎಂದಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ