AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ ಸ್ಪೆಷಲ್ ರೈಲು..

ಜೂನ್ 2021 ರ ವೇಳೆಗೆ ಕಾಶ್ಮೀರ ಕಣಿವೆಗೆ ಸಂಪರ್ಕಿಸುವ ಜಮ್ಮು-ಬಾರಾಮುಲ್ಲಾ 326 ಕಿ.ಮೀ ಟ್ರ್ಯಾಕ್‌ನ ರೈಲ್ವೆ ಸೇತುವೆ ನಿರ್ಮಾಣ ಹಂತವನ್ನು ತಲುಪಲಿದೆ. ಇದೊಂದು ಸೂಪರ್ ಮೆಗಾ ಸೇತುವೆಯಾಗಿದ್ದು ಇದರ ರಚನೆ ವಿಸ್ಮಯವಾಗಿದೆ. ರೈಲ್ವೆ ಹಳಿಗಳ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಯಾರ್ಡ್‌ಗಳ ನಡುವೆ ಮೆಗಾ ಸೇತುವೆಯ ನಿರ್ಮಾಣವನ್ನು ಜೂನ್ 2021 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ. 326 ಕಿ.ಮೀ. ಟ್ರ್ಯಾಕ್‌ನಲ್ಲಿ, 215 ಕಿ.ಮೀ ಟ್ರ್ಯಾಕ್ ಈಗಾಗಲೇ ಪೂರ್ಣಗೊಂಡಿದೆ. ಈ ಬಗ್ಗೆ ಮಾಹಿತಿ ನೀಡುತ್ತಾ ಜನರಲ್ […]

ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ ಸ್ಪೆಷಲ್ ರೈಲು..
ಆಯೇಷಾ ಬಾನು
| Edited By: |

Updated on: Oct 01, 2020 | 1:05 PM

Share

ಜೂನ್ 2021 ರ ವೇಳೆಗೆ ಕಾಶ್ಮೀರ ಕಣಿವೆಗೆ ಸಂಪರ್ಕಿಸುವ ಜಮ್ಮು-ಬಾರಾಮುಲ್ಲಾ 326 ಕಿ.ಮೀ ಟ್ರ್ಯಾಕ್‌ನ ರೈಲ್ವೆ ಸೇತುವೆ ನಿರ್ಮಾಣ ಹಂತವನ್ನು ತಲುಪಲಿದೆ. ಇದೊಂದು ಸೂಪರ್ ಮೆಗಾ ಸೇತುವೆಯಾಗಿದ್ದು ಇದರ ರಚನೆ ವಿಸ್ಮಯವಾಗಿದೆ.

ರೈಲ್ವೆ ಹಳಿಗಳ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಯಾರ್ಡ್‌ಗಳ ನಡುವೆ ಮೆಗಾ ಸೇತುವೆಯ ನಿರ್ಮಾಣವನ್ನು ಜೂನ್ 2021 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ. 326 ಕಿ.ಮೀ. ಟ್ರ್ಯಾಕ್‌ನಲ್ಲಿ, 215 ಕಿ.ಮೀ ಟ್ರ್ಯಾಕ್ ಈಗಾಗಲೇ ಪೂರ್ಣಗೊಂಡಿದೆ.

ಈ ಬಗ್ಗೆ ಮಾಹಿತಿ ನೀಡುತ್ತಾ ಜನರಲ್ ಮ್ಯಾನೇಜರ್ ರಾಜೀವ್ ಚೌಧರಿ, ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಪರ್ಯಾಯ ಮತ್ತು ವಿಶ್ವಾಸಾರ್ಹ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಜಮ್ಮುವಿನಿಂದ ಬಾರಾಮುಲ್ಲಾವರೆಗಿನ 326 ಕಿ.ಮೀ ಉದ್ದದ ರೈಲ್ವೆ ಮಾರ್ಗವನ್ನು ಭಾರತೀಯ ರೈಲ್ವೆ ಕೊರೆದಿದ್ದು, ಅದು ಕಾಶ್ಮೀರ ಕಣಿವೆಯಲ್ಲಿ ಸೇರಲಿದೆ.

ಒಟ್ಟು 326 ಕಿ.ಮೀ ಉದ್ದದಲ್ಲಿ, 215 ಕಿ.ಮೀ.ಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಮತ್ತು ಈ ಮಾರ್ಗದಲ್ಲಿ ರೈಲುಗಳು ಓಡಾಡುತ್ತಿವೆ. ಕತ್ರ-ಬನಿಹಾಲ್ ವಿಭಾಗದ (111 ಕಿಮೀ) ಮಧ್ಯಪ್ರವೇಶದ ಕೆಲಸ ಪ್ರಗತಿಯಲ್ಲಿದೆ ಎಂದಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ