AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ ಸ್ಪೆಷಲ್ ರೈಲು..

ಜೂನ್ 2021 ರ ವೇಳೆಗೆ ಕಾಶ್ಮೀರ ಕಣಿವೆಗೆ ಸಂಪರ್ಕಿಸುವ ಜಮ್ಮು-ಬಾರಾಮುಲ್ಲಾ 326 ಕಿ.ಮೀ ಟ್ರ್ಯಾಕ್‌ನ ರೈಲ್ವೆ ಸೇತುವೆ ನಿರ್ಮಾಣ ಹಂತವನ್ನು ತಲುಪಲಿದೆ. ಇದೊಂದು ಸೂಪರ್ ಮೆಗಾ ಸೇತುವೆಯಾಗಿದ್ದು ಇದರ ರಚನೆ ವಿಸ್ಮಯವಾಗಿದೆ. ರೈಲ್ವೆ ಹಳಿಗಳ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಯಾರ್ಡ್‌ಗಳ ನಡುವೆ ಮೆಗಾ ಸೇತುವೆಯ ನಿರ್ಮಾಣವನ್ನು ಜೂನ್ 2021 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ. 326 ಕಿ.ಮೀ. ಟ್ರ್ಯಾಕ್‌ನಲ್ಲಿ, 215 ಕಿ.ಮೀ ಟ್ರ್ಯಾಕ್ ಈಗಾಗಲೇ ಪೂರ್ಣಗೊಂಡಿದೆ. ಈ ಬಗ್ಗೆ ಮಾಹಿತಿ ನೀಡುತ್ತಾ ಜನರಲ್ […]

ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ ಸ್ಪೆಷಲ್ ರೈಲು..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 01, 2020 | 1:05 PM

Share

ಜೂನ್ 2021 ರ ವೇಳೆಗೆ ಕಾಶ್ಮೀರ ಕಣಿವೆಗೆ ಸಂಪರ್ಕಿಸುವ ಜಮ್ಮು-ಬಾರಾಮುಲ್ಲಾ 326 ಕಿ.ಮೀ ಟ್ರ್ಯಾಕ್‌ನ ರೈಲ್ವೆ ಸೇತುವೆ ನಿರ್ಮಾಣ ಹಂತವನ್ನು ತಲುಪಲಿದೆ. ಇದೊಂದು ಸೂಪರ್ ಮೆಗಾ ಸೇತುವೆಯಾಗಿದ್ದು ಇದರ ರಚನೆ ವಿಸ್ಮಯವಾಗಿದೆ.

ರೈಲ್ವೆ ಹಳಿಗಳ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಯಾರ್ಡ್‌ಗಳ ನಡುವೆ ಮೆಗಾ ಸೇತುವೆಯ ನಿರ್ಮಾಣವನ್ನು ಜೂನ್ 2021 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ. 326 ಕಿ.ಮೀ. ಟ್ರ್ಯಾಕ್‌ನಲ್ಲಿ, 215 ಕಿ.ಮೀ ಟ್ರ್ಯಾಕ್ ಈಗಾಗಲೇ ಪೂರ್ಣಗೊಂಡಿದೆ.

ಈ ಬಗ್ಗೆ ಮಾಹಿತಿ ನೀಡುತ್ತಾ ಜನರಲ್ ಮ್ಯಾನೇಜರ್ ರಾಜೀವ್ ಚೌಧರಿ, ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಪರ್ಯಾಯ ಮತ್ತು ವಿಶ್ವಾಸಾರ್ಹ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಜಮ್ಮುವಿನಿಂದ ಬಾರಾಮುಲ್ಲಾವರೆಗಿನ 326 ಕಿ.ಮೀ ಉದ್ದದ ರೈಲ್ವೆ ಮಾರ್ಗವನ್ನು ಭಾರತೀಯ ರೈಲ್ವೆ ಕೊರೆದಿದ್ದು, ಅದು ಕಾಶ್ಮೀರ ಕಣಿವೆಯಲ್ಲಿ ಸೇರಲಿದೆ.

ಒಟ್ಟು 326 ಕಿ.ಮೀ ಉದ್ದದಲ್ಲಿ, 215 ಕಿ.ಮೀ.ಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಮತ್ತು ಈ ಮಾರ್ಗದಲ್ಲಿ ರೈಲುಗಳು ಓಡಾಡುತ್ತಿವೆ. ಕತ್ರ-ಬನಿಹಾಲ್ ವಿಭಾಗದ (111 ಕಿಮೀ) ಮಧ್ಯಪ್ರವೇಶದ ಕೆಲಸ ಪ್ರಗತಿಯಲ್ಲಿದೆ ಎಂದಿದ್ದಾರೆ.

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ