AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ ಸ್ಪೆಷಲ್ ರೈಲು..

ಜೂನ್ 2021 ರ ವೇಳೆಗೆ ಕಾಶ್ಮೀರ ಕಣಿವೆಗೆ ಸಂಪರ್ಕಿಸುವ ಜಮ್ಮು-ಬಾರಾಮುಲ್ಲಾ 326 ಕಿ.ಮೀ ಟ್ರ್ಯಾಕ್‌ನ ರೈಲ್ವೆ ಸೇತುವೆ ನಿರ್ಮಾಣ ಹಂತವನ್ನು ತಲುಪಲಿದೆ. ಇದೊಂದು ಸೂಪರ್ ಮೆಗಾ ಸೇತುವೆಯಾಗಿದ್ದು ಇದರ ರಚನೆ ವಿಸ್ಮಯವಾಗಿದೆ. ರೈಲ್ವೆ ಹಳಿಗಳ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಯಾರ್ಡ್‌ಗಳ ನಡುವೆ ಮೆಗಾ ಸೇತುವೆಯ ನಿರ್ಮಾಣವನ್ನು ಜೂನ್ 2021 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ. 326 ಕಿ.ಮೀ. ಟ್ರ್ಯಾಕ್‌ನಲ್ಲಿ, 215 ಕಿ.ಮೀ ಟ್ರ್ಯಾಕ್ ಈಗಾಗಲೇ ಪೂರ್ಣಗೊಂಡಿದೆ. ಈ ಬಗ್ಗೆ ಮಾಹಿತಿ ನೀಡುತ್ತಾ ಜನರಲ್ […]

ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ ಸ್ಪೆಷಲ್ ರೈಲು..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 01, 2020 | 1:05 PM

Share

ಜೂನ್ 2021 ರ ವೇಳೆಗೆ ಕಾಶ್ಮೀರ ಕಣಿವೆಗೆ ಸಂಪರ್ಕಿಸುವ ಜಮ್ಮು-ಬಾರಾಮುಲ್ಲಾ 326 ಕಿ.ಮೀ ಟ್ರ್ಯಾಕ್‌ನ ರೈಲ್ವೆ ಸೇತುವೆ ನಿರ್ಮಾಣ ಹಂತವನ್ನು ತಲುಪಲಿದೆ. ಇದೊಂದು ಸೂಪರ್ ಮೆಗಾ ಸೇತುವೆಯಾಗಿದ್ದು ಇದರ ರಚನೆ ವಿಸ್ಮಯವಾಗಿದೆ.

ರೈಲ್ವೆ ಹಳಿಗಳ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ರೇಸಿ ಸ್ಟೇಷನ್ ಯಾರ್ಡ್‌ಗಳ ನಡುವೆ ಮೆಗಾ ಸೇತುವೆಯ ನಿರ್ಮಾಣವನ್ನು ಜೂನ್ 2021 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ. 326 ಕಿ.ಮೀ. ಟ್ರ್ಯಾಕ್‌ನಲ್ಲಿ, 215 ಕಿ.ಮೀ ಟ್ರ್ಯಾಕ್ ಈಗಾಗಲೇ ಪೂರ್ಣಗೊಂಡಿದೆ.

ಈ ಬಗ್ಗೆ ಮಾಹಿತಿ ನೀಡುತ್ತಾ ಜನರಲ್ ಮ್ಯಾನೇಜರ್ ರಾಜೀವ್ ಚೌಧರಿ, ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಪರ್ಯಾಯ ಮತ್ತು ವಿಶ್ವಾಸಾರ್ಹ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಜಮ್ಮುವಿನಿಂದ ಬಾರಾಮುಲ್ಲಾವರೆಗಿನ 326 ಕಿ.ಮೀ ಉದ್ದದ ರೈಲ್ವೆ ಮಾರ್ಗವನ್ನು ಭಾರತೀಯ ರೈಲ್ವೆ ಕೊರೆದಿದ್ದು, ಅದು ಕಾಶ್ಮೀರ ಕಣಿವೆಯಲ್ಲಿ ಸೇರಲಿದೆ.

ಒಟ್ಟು 326 ಕಿ.ಮೀ ಉದ್ದದಲ್ಲಿ, 215 ಕಿ.ಮೀ.ಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಮತ್ತು ಈ ಮಾರ್ಗದಲ್ಲಿ ರೈಲುಗಳು ಓಡಾಡುತ್ತಿವೆ. ಕತ್ರ-ಬನಿಹಾಲ್ ವಿಭಾಗದ (111 ಕಿಮೀ) ಮಧ್ಯಪ್ರವೇಶದ ಕೆಲಸ ಪ್ರಗತಿಯಲ್ಲಿದೆ ಎಂದಿದ್ದಾರೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!