ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ; ಕೊಚ್ಚಿ ಹೋದ ಇಬ್ಬರು ಯಾತ್ರಾರ್ಥಿಗಳು

ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಲುಕಿಕೊಂಡಿದ್ದಾರೆ. ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದೆ. ಉಳಿದವರನ್ನು ರಕ್ಷಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ.

ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ; ಕೊಚ್ಚಿ ಹೋದ ಇಬ್ಬರು ಯಾತ್ರಾರ್ಥಿಗಳು
ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ
Follow us
|

Updated on: Jul 05, 2024 | 10:18 PM

ಗಂಗೋತ್ರಿ: ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರಾಖಂಡದ ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದ್ದು, ಉಳಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.

ಕಾಲುದಾರಿಯಲ್ಲಿ ಗಂಗೋತ್ರಿಯಿಂದ ಸರಿಸುಮಾರು 8-9 ಕಿಮೀ ಮುಂದೆ ತಾತ್ಕಾಲಿಕ ಸೇತುವೆ ಕುಸಿದು 30-40 ಯಾತ್ರಿಕರು ಸಿಲುಕಿಕೊಂಡಿದ್ದರು. ಇಂದು ದೇವಗಡದಲ್ಲಿ ಹಠಾತ್ ನದಿ ನೀರಿನ ಹರಿವಿನಿಂದ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: Assam Flood: ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ವ್ಯಕ್ತಿ

ಈ ಬಗ್ಗೆ ಮಾಹಿತಿ ಪಡೆದ ನಂತರ, ಎಸ್‌ಡಿಆರ್‌ಎಫ್ ತಂಡವು ತಕ್ಷಣವೇ ಸ್ಥಳಕ್ಕೆ ತಲುಪಿತು. ಸಿಕ್ಕಿಬಿದ್ದ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ನದಿ ದಾಟಲು ಸಹಾಯ ಮಾಡಿತು. ಇದುವರೆಗೆ 16 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದ್ದು, ಇತರರ ರಕ್ಷಣೆಗಾಗಿ ಪ್ರಯತ್ನ ಮುಂದುವರಿದಿದೆ.

ಎಸ್‌ಡಿಆರ್‌ಎಫ್ ಈ ಹಿಂದೆ ಡೆಹ್ರಾಡೂನ್‌ನ ರಾಬರ್ಸ್ ಗುಹೆ (ಗುಚುಪಾನಿ) ಬಳಿಯ ದ್ವೀಪದಲ್ಲಿ ಸಿಲುಕಿದ್ದ 10 ಯುವಕರನ್ನು ಗುರುವಾರ ರಕ್ಷಿಸಿತ್ತು. ಹರಿದ್ವಾರದಲ್ಲಿ ಇತ್ತೀಚಿನ ಭಾರೀ ಮಳೆಯಿಂದಾಗಿ ಭಾರೀ ಪ್ರವಾಹ ಉಂಟಾಗಿದೆ. ಗಂಗಾ ನದಿಯ ಮಟ್ಟವು ಏರುತ್ತಿದೆ, ರಸ್ತೆಗಳು ಮತ್ತು ವಾಹನಗಳು ಮುಳುಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು