AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ; ಕೊಚ್ಚಿ ಹೋದ ಇಬ್ಬರು ಯಾತ್ರಾರ್ಥಿಗಳು

ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಲುಕಿಕೊಂಡಿದ್ದಾರೆ. ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದೆ. ಉಳಿದವರನ್ನು ರಕ್ಷಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ.

ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ; ಕೊಚ್ಚಿ ಹೋದ ಇಬ್ಬರು ಯಾತ್ರಾರ್ಥಿಗಳು
ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ
ಸುಷ್ಮಾ ಚಕ್ರೆ
|

Updated on: Jul 05, 2024 | 10:18 PM

Share

ಗಂಗೋತ್ರಿ: ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರಾಖಂಡದ ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದ್ದು, ಉಳಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.

ಕಾಲುದಾರಿಯಲ್ಲಿ ಗಂಗೋತ್ರಿಯಿಂದ ಸರಿಸುಮಾರು 8-9 ಕಿಮೀ ಮುಂದೆ ತಾತ್ಕಾಲಿಕ ಸೇತುವೆ ಕುಸಿದು 30-40 ಯಾತ್ರಿಕರು ಸಿಲುಕಿಕೊಂಡಿದ್ದರು. ಇಂದು ದೇವಗಡದಲ್ಲಿ ಹಠಾತ್ ನದಿ ನೀರಿನ ಹರಿವಿನಿಂದ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: Assam Flood: ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ವ್ಯಕ್ತಿ

ಈ ಬಗ್ಗೆ ಮಾಹಿತಿ ಪಡೆದ ನಂತರ, ಎಸ್‌ಡಿಆರ್‌ಎಫ್ ತಂಡವು ತಕ್ಷಣವೇ ಸ್ಥಳಕ್ಕೆ ತಲುಪಿತು. ಸಿಕ್ಕಿಬಿದ್ದ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ನದಿ ದಾಟಲು ಸಹಾಯ ಮಾಡಿತು. ಇದುವರೆಗೆ 16 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದ್ದು, ಇತರರ ರಕ್ಷಣೆಗಾಗಿ ಪ್ರಯತ್ನ ಮುಂದುವರಿದಿದೆ.

ಎಸ್‌ಡಿಆರ್‌ಎಫ್ ಈ ಹಿಂದೆ ಡೆಹ್ರಾಡೂನ್‌ನ ರಾಬರ್ಸ್ ಗುಹೆ (ಗುಚುಪಾನಿ) ಬಳಿಯ ದ್ವೀಪದಲ್ಲಿ ಸಿಲುಕಿದ್ದ 10 ಯುವಕರನ್ನು ಗುರುವಾರ ರಕ್ಷಿಸಿತ್ತು. ಹರಿದ್ವಾರದಲ್ಲಿ ಇತ್ತೀಚಿನ ಭಾರೀ ಮಳೆಯಿಂದಾಗಿ ಭಾರೀ ಪ್ರವಾಹ ಉಂಟಾಗಿದೆ. ಗಂಗಾ ನದಿಯ ಮಟ್ಟವು ಏರುತ್ತಿದೆ, ರಸ್ತೆಗಳು ಮತ್ತು ವಾಹನಗಳು ಮುಳುಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ