AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರಾಜಸ್ಥಾನದ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯ ಹೊರತೆಗೆದ ವೈದ್ಯರು!

ಜೋಧ್‌ಪುರದ ಎಂಡಿಎಂ ಆಸ್ಪತ್ರೆಯಲ್ಲಿ 2 ದಿನಗಳ ಕಾಲ ನಡೆದ ಕಾರ್ಯಾಚರಣೆಯ ಬಳಿಕ ನಾಣ್ಯಗಳನ್ನು ಹೊರಗೆ ತೆಗೆಯಲಾಗಿದೆ. ಆ ವ್ಯಕ್ತಿ ಖಿನ್ನತೆಯಿಂದ ಈ ನಾಣ್ಯಗಳನ್ನು ನುಂಗಿದ್ದ ಎಂದು ಹೇಳಲಾಗಿದೆ.

Shocking News: ರಾಜಸ್ಥಾನದ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯ ಹೊರತೆಗೆದ ವೈದ್ಯರು!
ರೋಗಿಯ ಹೊಟ್ಟೆಯಲ್ಲಿ ಸಿಕ್ ನಾಣ್ಯಗಳು
TV9 Web
| Edited By: |

Updated on: Aug 01, 2022 | 4:18 PM

Share

ಜೋಧ್​​ಪುರ: ರಾಜಸ್ಥಾನದಲ್ಲಿ (Rajasthan) ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೈದ್ಯರು 63 ನಾಣ್ಯಗಳನ್ನು ಹೊರತೆಗೆದಿರುವ ವಿಚಿತ್ರವಾದ ಘಟನೆ ನಡೆದಿದೆ. 36 ವರ್ಷದ ವ್ಯಕ್ತಿ ತೀವ್ರ ಹೊಟ್ಟೆನೋವು ಎಂದು ಒದ್ದಾಡಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೊಟ್ಟೆನೋವೆಂದು ಬಂದ ರೋಗಿಯನ್ನು ಪರೀಕ್ಷಿಸಿದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳು ಇರುವುದು ಪತ್ತೆಯಾಗಿದೆ. ರಾಜಸ್ಥಾನದ ವೈದ್ಯರು ಎಂಡೋಸ್ಕೋಪಿಕ್ ಪ್ರಕ್ರಿಯೆಯ ಮೂಲಕ ಆ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯಗಳನ್ನು ಹೊರತೆಗೆದಿದ್ದಾರೆ.

ಜೋಧ್‌ಪುರದ ಎಂಡಿಎಂ ಆಸ್ಪತ್ರೆಯಲ್ಲಿ 2 ದಿನಗಳ ಕಾಲ ನಡೆದ ಕಾರ್ಯಾಚರಣೆಯ ಬಳಿಕ ನಾಣ್ಯಗಳನ್ನು ಹೊರಗೆ ತೆಗೆಯಲಾಗಿದೆ. ಆ ವ್ಯಕ್ತಿ ಖಿನ್ನತೆಯಿಂದ ಈ ನಾಣ್ಯಗಳನ್ನು ನುಂಗಿದ್ದ ಎಂದು ಹೇಳಲಾಗಿದೆ. “ಆಸ್ಪತ್ರೆಗೆ ಬಂದ ಅವರು 10-15 ನಾಣ್ಯಗಳನ್ನು ನುಂಗಿದ್ದಾರೆ ಎಂದು ನಮ್ಮ ಬಳಿ ಹೇಳಿದರು. ನಾವು ಹೊಟ್ಟೆಯ ಎಕ್ಸ್-ರೇ ನಡೆಸಿದಾಗ ನಾಣ್ಯಗಳ ರಾಶಿಯೇ ಅಲ್ಲಿರುವುದು ಕಂಡುಬಂದಿತು” ಎಂದು ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಮುಖ್ಯಸ್ಥ ನರೇಂದ್ರ ಭಾರ್ಗವ್ ವಿವರಿಸಿದ್ದಾರೆ.

ಇದನ್ನೂ ಓದಿ: Shocking News: ಮನೆಯ ಯಜಮಾನಿಯನ್ನು ಕೊಂದು ಹಾಕಿದ ಪಿಟ್ ಬುಲ್! ವೈದ್ಯರು ಹೇಳಿದ್ದೇನು ಗೊತ್ತಾ?

ವೈದ್ಯರು ಎರಡು ದಿನಗಳಲ್ಲಿ 1 ರೂ.ನ 63 ನಾಣ್ಯಗಳನ್ನು ಸೇವಿಸಿರುವುದು ಪತ್ತೆಯಾಗಿದೆ. ಅವುಗಳನ್ನು ಹೊರತೆಗೆಯಲಾಗಿದ್ದು, ರೋಗಿ ಚೆನ್ನಾಗಿದ್ದಾರೆ. ಸ್ವಲ್ಪ ಸಮಯದ ನಂತರ ಅವರು ಡಿಸ್ಚಾರ್ಜ್ ಆಗಿದ್ದಾರೆ ಎಂದು ಭಾರ್ಗವ ಹೇಳಿದ್ದಾರೆ.

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ