AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರಾಜಸ್ಥಾನದ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯ ಹೊರತೆಗೆದ ವೈದ್ಯರು!

ಜೋಧ್‌ಪುರದ ಎಂಡಿಎಂ ಆಸ್ಪತ್ರೆಯಲ್ಲಿ 2 ದಿನಗಳ ಕಾಲ ನಡೆದ ಕಾರ್ಯಾಚರಣೆಯ ಬಳಿಕ ನಾಣ್ಯಗಳನ್ನು ಹೊರಗೆ ತೆಗೆಯಲಾಗಿದೆ. ಆ ವ್ಯಕ್ತಿ ಖಿನ್ನತೆಯಿಂದ ಈ ನಾಣ್ಯಗಳನ್ನು ನುಂಗಿದ್ದ ಎಂದು ಹೇಳಲಾಗಿದೆ.

Shocking News: ರಾಜಸ್ಥಾನದ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯ ಹೊರತೆಗೆದ ವೈದ್ಯರು!
ರೋಗಿಯ ಹೊಟ್ಟೆಯಲ್ಲಿ ಸಿಕ್ ನಾಣ್ಯಗಳು
TV9 Web
| Edited By: |

Updated on: Aug 01, 2022 | 4:18 PM

Share

ಜೋಧ್​​ಪುರ: ರಾಜಸ್ಥಾನದಲ್ಲಿ (Rajasthan) ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೈದ್ಯರು 63 ನಾಣ್ಯಗಳನ್ನು ಹೊರತೆಗೆದಿರುವ ವಿಚಿತ್ರವಾದ ಘಟನೆ ನಡೆದಿದೆ. 36 ವರ್ಷದ ವ್ಯಕ್ತಿ ತೀವ್ರ ಹೊಟ್ಟೆನೋವು ಎಂದು ಒದ್ದಾಡಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೊಟ್ಟೆನೋವೆಂದು ಬಂದ ರೋಗಿಯನ್ನು ಪರೀಕ್ಷಿಸಿದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳು ಇರುವುದು ಪತ್ತೆಯಾಗಿದೆ. ರಾಜಸ್ಥಾನದ ವೈದ್ಯರು ಎಂಡೋಸ್ಕೋಪಿಕ್ ಪ್ರಕ್ರಿಯೆಯ ಮೂಲಕ ಆ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯಗಳನ್ನು ಹೊರತೆಗೆದಿದ್ದಾರೆ.

ಜೋಧ್‌ಪುರದ ಎಂಡಿಎಂ ಆಸ್ಪತ್ರೆಯಲ್ಲಿ 2 ದಿನಗಳ ಕಾಲ ನಡೆದ ಕಾರ್ಯಾಚರಣೆಯ ಬಳಿಕ ನಾಣ್ಯಗಳನ್ನು ಹೊರಗೆ ತೆಗೆಯಲಾಗಿದೆ. ಆ ವ್ಯಕ್ತಿ ಖಿನ್ನತೆಯಿಂದ ಈ ನಾಣ್ಯಗಳನ್ನು ನುಂಗಿದ್ದ ಎಂದು ಹೇಳಲಾಗಿದೆ. “ಆಸ್ಪತ್ರೆಗೆ ಬಂದ ಅವರು 10-15 ನಾಣ್ಯಗಳನ್ನು ನುಂಗಿದ್ದಾರೆ ಎಂದು ನಮ್ಮ ಬಳಿ ಹೇಳಿದರು. ನಾವು ಹೊಟ್ಟೆಯ ಎಕ್ಸ್-ರೇ ನಡೆಸಿದಾಗ ನಾಣ್ಯಗಳ ರಾಶಿಯೇ ಅಲ್ಲಿರುವುದು ಕಂಡುಬಂದಿತು” ಎಂದು ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಮುಖ್ಯಸ್ಥ ನರೇಂದ್ರ ಭಾರ್ಗವ್ ವಿವರಿಸಿದ್ದಾರೆ.

ಇದನ್ನೂ ಓದಿ: Shocking News: ಮನೆಯ ಯಜಮಾನಿಯನ್ನು ಕೊಂದು ಹಾಕಿದ ಪಿಟ್ ಬುಲ್! ವೈದ್ಯರು ಹೇಳಿದ್ದೇನು ಗೊತ್ತಾ?

ವೈದ್ಯರು ಎರಡು ದಿನಗಳಲ್ಲಿ 1 ರೂ.ನ 63 ನಾಣ್ಯಗಳನ್ನು ಸೇವಿಸಿರುವುದು ಪತ್ತೆಯಾಗಿದೆ. ಅವುಗಳನ್ನು ಹೊರತೆಗೆಯಲಾಗಿದ್ದು, ರೋಗಿ ಚೆನ್ನಾಗಿದ್ದಾರೆ. ಸ್ವಲ್ಪ ಸಮಯದ ನಂತರ ಅವರು ಡಿಸ್ಚಾರ್ಜ್ ಆಗಿದ್ದಾರೆ ಎಂದು ಭಾರ್ಗವ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್