AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್​-ಕಾರು ನಡುವೆ ಡಿಕ್ಕಿ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು

Rajasthan Accident: ರಾಜಸ್ಥಾನದ ಫತೇಪುರ್​-ಸಲಾಸರ್​​​​ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಈ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್​-ಕಾರು ನಡುವೆ ಡಿಕ್ಕಿ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರImage Credit source: indianexpress.com
TV9 Web
| Updated By: ಆಯೇಷಾ ಬಾನು|

Updated on:Jan 23, 2023 | 2:03 PM

Share

ರಾಜಸ್ಥಾನ: ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ. ರಾಜಸ್ಥಾನದ ಫತೇಪುರ್​-ಸಲಾಸರ್​​​​ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಈ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಹರಿಯಾಣ ಮೂಲದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಬಗ್ಗೆ ಡೆಪ್ಯುಟಿ ಎಸ್​ಪಿ ರಾಜೇಶ್ ಕುಮಾರ್​ ಮಾಹಿತಿ ನೀಡಿದ್ದಾರೆ.

70ರ ಹರೆಯದ ವ್ಯಕ್ತಿಗೆ ಡಿಕ್ಕಿ ಹೊಡೆದು 8 ಕಿಮೀ ಎಳೆದೊಯ್ದು ಅವರ ಮೇಲೆ ಕಾರು ಚಲಾಯಿಸಿದ ಚಾಲಕ

ಪಾಟ್ನಾ: ಬಿಹಾರದಲ್ಲಿ (Bihar) ಕಾರೊಂದು ಹಿರಿಯ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು ಕಾರಿನ ಬಾನೆಟ್‌ಗೆ ಸಿಕ್ಕಿಹಾಕಿಕೊಂಡ ಆ ವ್ಯಕ್ತಿಯನ್ನು ಎಂಟು ಕಿಲೋಮೀಟರ್ ದೂರ ಎಳೆದೊಯ್ದಿದೆ. ನಂತರ ಕಾರು ಚಾಲಕ, ಹಠಾತ್ ಬ್ರೇಕ್‌ ಹಾಕಿದಾಗ ರಸ್ತೆಯ ಮೇಲೆ ವೃದ್ಧರ ಮೇಲೆ ಚಾಲಕ ಕಾರು ಚಲಾಯಿಸಿದ್ದು, ಹಿರಿಯ ವ್ಯಕ್ತಿ ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಬಿಹಾರದ ಪೂರ್ವ ಚಂಪಾರಣ್ (East Champaran) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 27 ರಲ್ಲಿ ಈ ಘಟನೆ ವರದಿಯಾಗಿದೆ.

ಸಾವಿಗೀಡಾದ ವ್ಯಕ್ತಿಯನ್ನು ಜಿಲ್ಲೆಯ ಕೋಟ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಂಗ್ರಾ ಗ್ರಾಮದ ನಿವಾಸಿ 70 ವರ್ಷದ ಶಂಕರ್ ಚೌಧೂರ್ ಎಂದು ಗುರುತಿಸಲಾಗಿದೆ. ಸೈಕ್ಲಿಸ್ಟ್ ಶಂಕರ್ ಚೌಧೂರ್ ಅವರು ಬಾಂಗ್ರಾ ಚೌಕ್ ಬಳಿ ಎನ್ಎಚ್ 27 ಅನ್ನು ದಾಟುತ್ತಿದ್ದಾಗ ಗೋಪಾಲ್ಗಂಜ್ ಪಟ್ಟಣದಿಂದ ವೇಗವಾಗಿ ಬಂದ ಕಾರು ಬೈಸಿಕಲ್ ಗೆ ಡಿಕ್ಕಿ ಹೊಡೆದಿದೆ. ಹೀಗೆ ಕಾಕು ಗುದ್ದಿದಾಗ ಚೌದೂರ್ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಕಾರಿನ ವೈಪರ್ ಹಿಡಿದು ಕಾರನ್ನು ನಿಲ್ಲಿಸುವಂತೆ ಕೂಗುತ್ತಾ ಅವರು ಮನವಿ ಮಾಡಿದರು ಎನ್ನಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:39 am, Mon, 23 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು