Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್​-ಕಾರು ನಡುವೆ ಡಿಕ್ಕಿ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು

Rajasthan Accident: ರಾಜಸ್ಥಾನದ ಫತೇಪುರ್​-ಸಲಾಸರ್​​​​ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಈ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್​-ಕಾರು ನಡುವೆ ಡಿಕ್ಕಿ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರImage Credit source: indianexpress.com
Follow us
TV9 Web
| Updated By: ಆಯೇಷಾ ಬಾನು

Updated on:Jan 23, 2023 | 2:03 PM

ರಾಜಸ್ಥಾನ: ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ. ರಾಜಸ್ಥಾನದ ಫತೇಪುರ್​-ಸಲಾಸರ್​​​​ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಈ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಹರಿಯಾಣ ಮೂಲದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಬಗ್ಗೆ ಡೆಪ್ಯುಟಿ ಎಸ್​ಪಿ ರಾಜೇಶ್ ಕುಮಾರ್​ ಮಾಹಿತಿ ನೀಡಿದ್ದಾರೆ.

70ರ ಹರೆಯದ ವ್ಯಕ್ತಿಗೆ ಡಿಕ್ಕಿ ಹೊಡೆದು 8 ಕಿಮೀ ಎಳೆದೊಯ್ದು ಅವರ ಮೇಲೆ ಕಾರು ಚಲಾಯಿಸಿದ ಚಾಲಕ

ಪಾಟ್ನಾ: ಬಿಹಾರದಲ್ಲಿ (Bihar) ಕಾರೊಂದು ಹಿರಿಯ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು ಕಾರಿನ ಬಾನೆಟ್‌ಗೆ ಸಿಕ್ಕಿಹಾಕಿಕೊಂಡ ಆ ವ್ಯಕ್ತಿಯನ್ನು ಎಂಟು ಕಿಲೋಮೀಟರ್ ದೂರ ಎಳೆದೊಯ್ದಿದೆ. ನಂತರ ಕಾರು ಚಾಲಕ, ಹಠಾತ್ ಬ್ರೇಕ್‌ ಹಾಕಿದಾಗ ರಸ್ತೆಯ ಮೇಲೆ ವೃದ್ಧರ ಮೇಲೆ ಚಾಲಕ ಕಾರು ಚಲಾಯಿಸಿದ್ದು, ಹಿರಿಯ ವ್ಯಕ್ತಿ ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಬಿಹಾರದ ಪೂರ್ವ ಚಂಪಾರಣ್ (East Champaran) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 27 ರಲ್ಲಿ ಈ ಘಟನೆ ವರದಿಯಾಗಿದೆ.

ಸಾವಿಗೀಡಾದ ವ್ಯಕ್ತಿಯನ್ನು ಜಿಲ್ಲೆಯ ಕೋಟ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಂಗ್ರಾ ಗ್ರಾಮದ ನಿವಾಸಿ 70 ವರ್ಷದ ಶಂಕರ್ ಚೌಧೂರ್ ಎಂದು ಗುರುತಿಸಲಾಗಿದೆ. ಸೈಕ್ಲಿಸ್ಟ್ ಶಂಕರ್ ಚೌಧೂರ್ ಅವರು ಬಾಂಗ್ರಾ ಚೌಕ್ ಬಳಿ ಎನ್ಎಚ್ 27 ಅನ್ನು ದಾಟುತ್ತಿದ್ದಾಗ ಗೋಪಾಲ್ಗಂಜ್ ಪಟ್ಟಣದಿಂದ ವೇಗವಾಗಿ ಬಂದ ಕಾರು ಬೈಸಿಕಲ್ ಗೆ ಡಿಕ್ಕಿ ಹೊಡೆದಿದೆ. ಹೀಗೆ ಕಾಕು ಗುದ್ದಿದಾಗ ಚೌದೂರ್ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಕಾರಿನ ವೈಪರ್ ಹಿಡಿದು ಕಾರನ್ನು ನಿಲ್ಲಿಸುವಂತೆ ಕೂಗುತ್ತಾ ಅವರು ಮನವಿ ಮಾಡಿದರು ಎನ್ನಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:39 am, Mon, 23 January 23

ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್