AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Accident: ರಾಜಸ್ಥಾನದಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಗಂಟೆಗಳ ಕಾಲ ಬಾನೆಟ್​ನಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ

ರಾಜಸ್ಥಾನದಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಟೆಗಳ ಕಾಲ ಬಾನೆಟ್​ನಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಲಾಗಿದೆ.

Rajasthan Accident: ರಾಜಸ್ಥಾನದಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಗಂಟೆಗಳ ಕಾಲ ಬಾನೆಟ್​ನಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ
ಅಪಘಾತImage Credit source: India Today
ನಯನಾ ರಾಜೀವ್
|

Updated on: Jun 27, 2023 | 12:57 PM

Share

ರಾಜಸ್ಥಾನದಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಟೆಗಳ ಕಾಲ ಬಾನೆಟ್​ನಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಲಾಗಿದೆ. ಚಾಲಕನನ್ನು ಪಂಜಾಬ್ ನಿವಾಸಿ ಬಲ್ರಾಜ್ ಸಿಂಗ್ ಎಂದು ಗುರುತಿಸಲಾಗಿದ್ದು, ಗಂಟೆಗಳ ಪ್ರಯತ್ನದ ನಂತರ ಆತನನ್ನು ರಕ್ಷಿಸಲಾಯಿತು, ಆದರೆ ಘಟನೆಯಲ್ಲಿ ಅವರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದೆ. ಜೋಧ್‌ಪುರ-ಅಂಬಾಲಾ ಹೆದ್ದಾರಿಯ ಫತೇಪುರ್-ಸಲಾಸರ್ ರಸ್ತೆಯ ಬಳಿ ಈ ಅಪಘಾತ ಸಂಭವಿಸಿದ್ದು, ಬಲರಾಜ್ ಸಿಂಗ್ ಬಾನೆಟ್‌ನಲ್ಲಿ ಸಿಲುಕಿಕೊಂಡಿದ್ದರು.

ಡಿಕ್ಕಿಯಲ್ಲಿ ಎರಡೂ ಟ್ರಕ್‌ಗಳ ಚಾಲಕ ಮತ್ತು ಕ್ಲೀನರ್ ಸೇರಿದಂತೆ ಇತರ ಮೂವರಿಗೆ ತೀವ್ರ ಗಾಯಗಳಾಗಿವೆ. ಇತರ ಗಾಯಾಳುಗಳನ್ನು ಜೋಧಪುರದ ಕೈಲಾಶ್ (18), ಮಂಕಚಂದ್ (40) ಮತ್ತು ಬಲರಾಜ್ ಸಿಂಗ್ (25) ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಅಪಘಾತದ ನಂತರ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು, ಪೊಲೀಸರು ಮಧ್ಯಪ್ರವೇಶಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ