AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Budget: ಹಳೆಯ ಬಜೆಟ್ ಓದಿ ನಗೆಪಾಟಲಿಗೆ ಗುರಿಯಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ರಾಜ್ಯಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್​ ಅನ್ನು ಮಂಡಿಸಬೇಕಿತ್ತು, ಆದರೆ ವಿಧಾನಸಭೆಯಲ್ಲಿ ಹಳೆಯ ಬಜೆಟ್​ ಓದಿ ನಗೆಪಾಟಲಿಗೆ ಗುರಿಯಾದರು

Rajasthan Budget: ಹಳೆಯ ಬಜೆಟ್ ಓದಿ ನಗೆಪಾಟಲಿಗೆ ಗುರಿಯಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ನಯನಾ ರಾಜೀವ್
|

Updated on: Feb 10, 2023 | 12:00 PM

Share

ರಾಜ್ಯಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್​ ಅನ್ನು ಮಂಡಿಸಬೇಕಿತ್ತು, ಆದರೆ ವಿಧಾನಸಭೆಯಲ್ಲಿ ಹಳೆಯ ಬಜೆಟ್​ ಓದಿ ನಗೆಪಾಟಲಿಗೆ ಗುರಿಯಾದರು. ತಕ್ಷಣವೇ ಸಚಿವ ಮಹೇಶ್ ಜೋಶಿ ಗೆಹ್ಲೋಟ್​ರನ್ನು ಮಧ್ಯದಲ್ಲೇ ತಡೆದರು, ಇದರಿಂದ ಸನದಲ್ಲಿ ಭಾರಿ ಕೋಲಾಹಲ ಉಂಟಾಯಿತು, ಕಲಾಪವನ್ನು ಮುಂದೂಡಲಾಯಿತು.

ಮೊದಲ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಜೆಟ್ ಅನ್ನು ನೇರಪ್ರಸಾರ ಮಾಡಲಾಗುತ್ತಿತ್ತು. ರಾಜ್ಯದ ಜನಸಂಖ್ಯೆಯ ಶೇಕಡಾ 4 ರಷ್ಟಿರುವ ರಾಜ್ಯದ ಯುವಜನರ ಮತವನ್ನು ಗುರಿಯಾಗಿಟ್ಟುಕೊಂಡು ಗೆಹ್ಲೋಟ್ ಸರ್ಕಾರವು ಎಲ್ಲಾ ಕಾಲೇಜುಗಳಿಗೆ ಬಜೆಟ್ ಅನ್ನು ನೇರಪ್ರಸಾರ ಮಾಡಲು ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಿತ್ತು.

ಸುಮಾರು 7 ನಿಮಿಷಗಳ ಕಾಲ ಓದಿದ್ದರು, ಆಗ ಹಿಂದೆ ಕುಳಿತಿದ್ದ ಸಚಿವರು ಅವರ ಹಿಂದೆ ಬಂದು ಕಿವಿಯಲ್ಲಿ ಬಜೆಟ್​ ಮಂಡನೆ ನಿಲ್ಲಿಸುವಂತೆ ಹೇಳಿದರು.

ತಕ್ಷಣ ದಿನಾಂಕ ನೋಡಿದ ಸಿಎಂ ಶಾಕ್ ಆಗಿದ್ದಾರೆ, ನಂತರ ಅವರೇ ನಗಲು ಪ್ರಾರಂಭಿಸಿದ್ದಾರೆ. ಬಜೆಟ್​ ಸೋರಿಕೆಯಾಗಿದೆ ಎಂದು ಈಗಾಗಲೇ ದಾಳಿ ನಡೆಸುತ್ತಿರುವ ಬಿಜೆಪಿ ಗದ್ದಲವನ್ನು ತೀವ್ರಗೊಳಿಸಿದರು. ಹಲವು ಬಾರಿ ಮನವಿ ಮಾಡಿದರೂ ಗದ್ದಲ ನಿಲ್ಲದ ಕಾರಣ ಕಲಾಪವನ್ನು ಅರ್ಧಗಂಟೆ ಮುಂದೂಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!