AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Budget: ಹಳೆಯ ಬಜೆಟ್ ಓದಿ ನಗೆಪಾಟಲಿಗೆ ಗುರಿಯಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ರಾಜ್ಯಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್​ ಅನ್ನು ಮಂಡಿಸಬೇಕಿತ್ತು, ಆದರೆ ವಿಧಾನಸಭೆಯಲ್ಲಿ ಹಳೆಯ ಬಜೆಟ್​ ಓದಿ ನಗೆಪಾಟಲಿಗೆ ಗುರಿಯಾದರು

Rajasthan Budget: ಹಳೆಯ ಬಜೆಟ್ ಓದಿ ನಗೆಪಾಟಲಿಗೆ ಗುರಿಯಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ನಯನಾ ರಾಜೀವ್
|

Updated on: Feb 10, 2023 | 12:00 PM

Share

ರಾಜ್ಯಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್​ ಅನ್ನು ಮಂಡಿಸಬೇಕಿತ್ತು, ಆದರೆ ವಿಧಾನಸಭೆಯಲ್ಲಿ ಹಳೆಯ ಬಜೆಟ್​ ಓದಿ ನಗೆಪಾಟಲಿಗೆ ಗುರಿಯಾದರು. ತಕ್ಷಣವೇ ಸಚಿವ ಮಹೇಶ್ ಜೋಶಿ ಗೆಹ್ಲೋಟ್​ರನ್ನು ಮಧ್ಯದಲ್ಲೇ ತಡೆದರು, ಇದರಿಂದ ಸನದಲ್ಲಿ ಭಾರಿ ಕೋಲಾಹಲ ಉಂಟಾಯಿತು, ಕಲಾಪವನ್ನು ಮುಂದೂಡಲಾಯಿತು.

ಮೊದಲ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಜೆಟ್ ಅನ್ನು ನೇರಪ್ರಸಾರ ಮಾಡಲಾಗುತ್ತಿತ್ತು. ರಾಜ್ಯದ ಜನಸಂಖ್ಯೆಯ ಶೇಕಡಾ 4 ರಷ್ಟಿರುವ ರಾಜ್ಯದ ಯುವಜನರ ಮತವನ್ನು ಗುರಿಯಾಗಿಟ್ಟುಕೊಂಡು ಗೆಹ್ಲೋಟ್ ಸರ್ಕಾರವು ಎಲ್ಲಾ ಕಾಲೇಜುಗಳಿಗೆ ಬಜೆಟ್ ಅನ್ನು ನೇರಪ್ರಸಾರ ಮಾಡಲು ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಿತ್ತು.

ಸುಮಾರು 7 ನಿಮಿಷಗಳ ಕಾಲ ಓದಿದ್ದರು, ಆಗ ಹಿಂದೆ ಕುಳಿತಿದ್ದ ಸಚಿವರು ಅವರ ಹಿಂದೆ ಬಂದು ಕಿವಿಯಲ್ಲಿ ಬಜೆಟ್​ ಮಂಡನೆ ನಿಲ್ಲಿಸುವಂತೆ ಹೇಳಿದರು.

ತಕ್ಷಣ ದಿನಾಂಕ ನೋಡಿದ ಸಿಎಂ ಶಾಕ್ ಆಗಿದ್ದಾರೆ, ನಂತರ ಅವರೇ ನಗಲು ಪ್ರಾರಂಭಿಸಿದ್ದಾರೆ. ಬಜೆಟ್​ ಸೋರಿಕೆಯಾಗಿದೆ ಎಂದು ಈಗಾಗಲೇ ದಾಳಿ ನಡೆಸುತ್ತಿರುವ ಬಿಜೆಪಿ ಗದ್ದಲವನ್ನು ತೀವ್ರಗೊಳಿಸಿದರು. ಹಲವು ಬಾರಿ ಮನವಿ ಮಾಡಿದರೂ ಗದ್ದಲ ನಿಲ್ಲದ ಕಾರಣ ಕಲಾಪವನ್ನು ಅರ್ಧಗಂಟೆ ಮುಂದೂಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ