AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯದ ಬಿಸಿ ನಡುವೆಯೂ ಕೊರೊನಾ ನಿಯಮ ಪಾಲಿಸಿದ ರಾಜ್ಯಪಾಲ-ಸಿಎಂ!

ಜೈಪುರ: ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆ ಭಾರೀ ಬಿಸಿಯೇರಿದೆ. ಆದ್ರೂ ರಾಜ್ಯಪಾಲ ಕಲ್ರಾಜ್ ಮಿಶ್ರಾ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೊರೊನಾ ನಿಯಮವನ್ನ ಪಾಲಿಸಿ ಇತರರಿಗೆ ಮಾದರಿಯಾಗಿದ್ದಾರೆ. ಹೌದು ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆ ತಾರಕಕ್ಕೇರಿದೆ. ತಮ್ಮ ಸರ್ಕಾರವನ್ನ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆಯಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ವಿರುದ್ಧ ಬಂಡೆದ್ದ ಸಚಿನ್ ಪೈಲಟ್ ಮತ್ತು ಅವರ ಸಹವರ್ತಿಗಳಿಗೆ ಸಚಿವ ಸಂಪುಟದಿಂದ ಗೇಟ್ ಪಾಸ್ ನೀಡಿದ್ದಾರೆ. ಈ ಸಂಬಂಧ ರಾಜ್ಯಪಾಲರಿಗೆ ತಿಳಿಸಲು ರಾಜಭವನಕ್ಕೆ ತೆರಳಿದ್ದ […]

ರಾಜಕೀಯದ ಬಿಸಿ ನಡುವೆಯೂ ಕೊರೊನಾ ನಿಯಮ ಪಾಲಿಸಿದ ರಾಜ್ಯಪಾಲ-ಸಿಎಂ!
Guru
| Updated By: ಸಾಧು ಶ್ರೀನಾಥ್​|

Updated on: Jul 14, 2020 | 4:21 PM

Share

ಜೈಪುರ: ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆ ಭಾರೀ ಬಿಸಿಯೇರಿದೆ. ಆದ್ರೂ ರಾಜ್ಯಪಾಲ ಕಲ್ರಾಜ್ ಮಿಶ್ರಾ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೊರೊನಾ ನಿಯಮವನ್ನ ಪಾಲಿಸಿ ಇತರರಿಗೆ ಮಾದರಿಯಾಗಿದ್ದಾರೆ.

ಹೌದು ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆ ತಾರಕಕ್ಕೇರಿದೆ. ತಮ್ಮ ಸರ್ಕಾರವನ್ನ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆಯಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ವಿರುದ್ಧ ಬಂಡೆದ್ದ ಸಚಿನ್ ಪೈಲಟ್ ಮತ್ತು ಅವರ ಸಹವರ್ತಿಗಳಿಗೆ ಸಚಿವ ಸಂಪುಟದಿಂದ ಗೇಟ್ ಪಾಸ್ ನೀಡಿದ್ದಾರೆ.

ಈ ಸಂಬಂಧ ರಾಜ್ಯಪಾಲರಿಗೆ ತಿಳಿಸಲು ರಾಜಭವನಕ್ಕೆ ತೆರಳಿದ್ದ ಗೆಹ್ಲೋಟ್‌ರನ್ನ ಬರಮಾಡಿಕೊಂಡ ರಾಜ್ಯಪಾಲ ಕಲ್ರಾಜ್ ಮಿಶ್ರಾ, ಮುಖ್ಯಮಂತ್ರಿಯ ಕೈಗಳಿಗೆ ಸ್ಯಾನಿಟೈಸರ್ ಹಾಕಿ ಅವರ ಕೈಗಳನ್ನ ಹ್ಯಾಂಡ್ ವಾಶ್ ಮಾಡಲು ನೆರವಾದರು. ಕಲ್ರಾಜ್ ಬಿಜೆಪಿಯ ಹಿನ್ನೆಲೆಯಿಂದ ಬಂದವರು, ಗೆಹ್ಲೋಟ್ ಕಾಂಗ್ರೆಸ್‌ನವರು. ಸಂವಿಧಾನಬದ್ದ ಸ್ಥಾನದಲ್ಲಿರುವ ನಾಯಕರು ಕೊರೊನಾ ನಿಯಮ ಪಾಲಿಸಿ ಮೆಚ್ಚುಗೆ ಗಳಿಸಿದ್ದಾರೆ.

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ